ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

Published : Jul 14, 2023, 04:37 PM IST

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.
 

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.

ಶಿವರಾಜ್‌ಕುಮಾರ್ ಫೇವರೆಟ್‌ ನಟಿ ಹೇಮಾ ಮಾಲಿನಿ; ಕಾರು ಯಾವುದು ಗೊತ್ತಾ?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more