ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

Published : Jul 14, 2023, 04:37 PM IST

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.
 

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.

ಶಿವರಾಜ್‌ಕುಮಾರ್ ಫೇವರೆಟ್‌ ನಟಿ ಹೇಮಾ ಮಾಲಿನಿ; ಕಾರು ಯಾವುದು ಗೊತ್ತಾ?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more