ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

Published : Jul 14, 2023, 04:37 PM IST

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.
 

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.

ಶಿವರಾಜ್‌ಕುಮಾರ್ ಫೇವರೆಟ್‌ ನಟಿ ಹೇಮಾ ಮಾಲಿನಿ; ಕಾರು ಯಾವುದು ಗೊತ್ತಾ?

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
Read more