ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

ದೊಡ್ಮನೆ 'ದೊರೆ'ಗೆ ಮೈಸೂರು ಫಿಲ್ಮ್ ಸಿಟಿ ಉಸ್ತುವಾರಿ; ಶಿವಣ್ಣ ಕೊಟ್ಟ ಉತ್ತರವಿದು!

Published : Jul 14, 2023, 04:37 PM IST

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.
 

ಸಿನಿಮಾ ರಂಗದ ಸಮಸ್ಯೆಗಳನ್ನ ಬಗೆಹರಿಸಲು ನೀವು ಮುಂದೆ ನಿಲ್ಲಬೇಕು ಅಂತ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ಸೆಂಚುರಿ ಸ್ಟಾರ್ ಡಾಕ್ಟರ್ ಶಿವರಾಜ್ ಕುಮಾರ್ ಉತ್ತರಿಸಿದ್ದಾರೆ. ನಾವೆಲ್ಲಾ ಸೇರಿ ಒಂದು ದೊಡ್ಡ ನಿರ್ಧಾರಕ್ಕೆ ಬರುತ್ತಿದ್ದೇವೆ. ಇನ್ನೊಂದು ವಾರದಲ್ಲಿ ಅದಕ್ಕೆ ಉತ್ತರ ಸಿಗಲಿದೆ ಅಂತ ಹೇಳಿದ್ದಾರೆ. ಸೆಂಚುರಿ ಸ್ಟಾರ್ ಹೆಗಲಿಗೆ ಚಿತ್ರರಂಗದ ದೊಡ್ಡ ಜವಾಬ್ಧಾರಿಯೊಂದು ಹೋಗಿದೆ. ಅದು ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಉಸ್ತುವಾರಿ ಹೊರೋ ಜವಾಬ್ಧಾರಿ.

ಶಿವರಾಜ್‌ಕುಮಾರ್ ಫೇವರೆಟ್‌ ನಟಿ ಹೇಮಾ ಮಾಲಿನಿ; ಕಾರು ಯಾವುದು ಗೊತ್ತಾ?

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more