ಬೆಂಗಳೂರಿನಲ್ಲಿ ನನ್ನ ಹೃದಯವಿದೆ, ಮಸಾಲ ದೋಸೆ ಸೂಪರ್: Shriya Sharan

ಬೆಂಗಳೂರಿನಲ್ಲಿ ನನ್ನ ಹೃದಯವಿದೆ, ಮಸಾಲ ದೋಸೆ ಸೂಪರ್: Shriya Sharan

Published : Sep 18, 2022, 12:40 PM IST

ಕಬ್ಜ ಸಿನಿಮಾ ನನಗೆ ತುಂಬಾನೇ ಸ್ಪೆಷಲ್ ರಾಧಾ ಅದ್ಮೇಲೆ ಮನಸ್ಸಿನಿಂದ ಒಪ್ಪಿಕೊಂಡಿರುವ ಕಥೆ ಇದು ಚಿತ್ರತಂಡಕ್ಕೆ ನಾನು ಹೆಮ್ಮೆ ತಂದುಕೊಡಬೇಕು. ಬೆಂಗಳೂರಿಗೆ ನಾನು ಪದೇ ಪದೇ ಬರುವೆ ಇಲ್ಲಿ ನನ್ನ ಹೃದಯವಿದೆ. ಇಲ್ಲಿನ ನೀರೇ ಹಾಗೆ ಎಲ್ಲವೂ ಅದ್ಭುತ ತುಂಬಾ ಇಷ್ಟ ಪಟ್ಟು ಖುಷಿಯಿಂದ ತಿನ್ನುವುದು ಮಸಾಲ ದೋಸೆ ಎಂದು ಶ್ರೀಯಾ ಶರಣ್ ಕಬ್ಜ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
 

ಕಬ್ಜ ಸಿನಿಮಾ ನನಗೆ ತುಂಬಾನೇ ಸ್ಪೆಷಲ್ ರಾಧಾ ಅದ್ಮೇಲೆ ಮನಸ್ಸಿನಿಂದ ಒಪ್ಪಿಕೊಂಡಿರುವ ಕಥೆ ಇದು ಚಿತ್ರತಂಡಕ್ಕೆ ನಾನು ಹೆಮ್ಮೆ ತಂದುಕೊಡಬೇಕು. ಬೆಂಗಳೂರಿಗೆ ನಾನು ಪದೇ ಪದೇ ಬರುವೆ ಇಲ್ಲಿ ನನ್ನ ಹೃದಯವಿದೆ. ಇಲ್ಲಿನ ನೀರೇ ಹಾಗೆ ಎಲ್ಲವೂ ಅದ್ಭುತ ತುಂಬಾ ಇಷ್ಟ ಪಟ್ಟು ಖುಷಿಯಿಂದ ತಿನ್ನುವುದು ಮಸಾಲ ದೋಸೆ ಎಂದು ಶ್ರೀಯಾ ಶರಣ್ ಕಬ್ಜ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 


 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more