ಬೆಂಗಳೂರಿನಲ್ಲಿ ನನ್ನ ಹೃದಯವಿದೆ, ಮಸಾಲ ದೋಸೆ ಸೂಪರ್: Shriya Sharan

ಬೆಂಗಳೂರಿನಲ್ಲಿ ನನ್ನ ಹೃದಯವಿದೆ, ಮಸಾಲ ದೋಸೆ ಸೂಪರ್: Shriya Sharan

Published : Sep 18, 2022, 12:40 PM IST

ಕಬ್ಜ ಸಿನಿಮಾ ನನಗೆ ತುಂಬಾನೇ ಸ್ಪೆಷಲ್ ರಾಧಾ ಅದ್ಮೇಲೆ ಮನಸ್ಸಿನಿಂದ ಒಪ್ಪಿಕೊಂಡಿರುವ ಕಥೆ ಇದು ಚಿತ್ರತಂಡಕ್ಕೆ ನಾನು ಹೆಮ್ಮೆ ತಂದುಕೊಡಬೇಕು. ಬೆಂಗಳೂರಿಗೆ ನಾನು ಪದೇ ಪದೇ ಬರುವೆ ಇಲ್ಲಿ ನನ್ನ ಹೃದಯವಿದೆ. ಇಲ್ಲಿನ ನೀರೇ ಹಾಗೆ ಎಲ್ಲವೂ ಅದ್ಭುತ ತುಂಬಾ ಇಷ್ಟ ಪಟ್ಟು ಖುಷಿಯಿಂದ ತಿನ್ನುವುದು ಮಸಾಲ ದೋಸೆ ಎಂದು ಶ್ರೀಯಾ ಶರಣ್ ಕಬ್ಜ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
 

ಕಬ್ಜ ಸಿನಿಮಾ ನನಗೆ ತುಂಬಾನೇ ಸ್ಪೆಷಲ್ ರಾಧಾ ಅದ್ಮೇಲೆ ಮನಸ್ಸಿನಿಂದ ಒಪ್ಪಿಕೊಂಡಿರುವ ಕಥೆ ಇದು ಚಿತ್ರತಂಡಕ್ಕೆ ನಾನು ಹೆಮ್ಮೆ ತಂದುಕೊಡಬೇಕು. ಬೆಂಗಳೂರಿಗೆ ನಾನು ಪದೇ ಪದೇ ಬರುವೆ ಇಲ್ಲಿ ನನ್ನ ಹೃದಯವಿದೆ. ಇಲ್ಲಿನ ನೀರೇ ಹಾಗೆ ಎಲ್ಲವೂ ಅದ್ಭುತ ತುಂಬಾ ಇಷ್ಟ ಪಟ್ಟು ಖುಷಿಯಿಂದ ತಿನ್ನುವುದು ಮಸಾಲ ದೋಸೆ ಎಂದು ಶ್ರೀಯಾ ಶರಣ್ ಕಬ್ಜ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 


 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more