ಲೀಲಾವತಿ-ವಿನೋದ್ ಅಪರೂಪದ ತಾಯಿ-ಮಗ,ಶ್ರೇಷ್ಠ ನಟಿ  ನಮ್ಮನ್ನು ಆಗಲಿದ್ದಾರೆ: ಸಿಎಂ

ಲೀಲಾವತಿ-ವಿನೋದ್ ಅಪರೂಪದ ತಾಯಿ-ಮಗ,ಶ್ರೇಷ್ಠ ನಟಿ ನಮ್ಮನ್ನು ಆಗಲಿದ್ದಾರೆ: ಸಿಎಂ

Published : Dec 09, 2023, 12:48 PM IST

ಲೀಲಾವತಿ ದಕ್ಷಿಣ ಭಾರತದ ಬಹುಭಾಷಾ ನಟಿ
ಯಾವುದೇ ಪಾತ್ರ ಕೊಟ್ಟರೂ ಜೀವ ತುಂಬುತ್ತಿದ್ರು
ನಟಿಗೆ  ಶ್ರದ್ಧಾಂಜಲಿ ಅರ್ಪಿಸಿದ ಸಿದ್ದರಾಮಯ್ಯ
 

ನಟಿ ಲೀಲಾವತಿ ಅವರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ(Siddaramaiah) ಪಡೆದರು. ಬಳಿಕ ಮಾತನಾಡಿದ ಅವರು, ಲೀಲಾವತಿಯವರ(Leelavathi) ನಿಧನದ ಬಗ್ಗೆ ಈಗಾಗಲೇ ನಾನು ಸಂತಾಪ ಸೂಚಿಸಿದ್ದೇನೆ. ಅವರನ್ನು ಈ ಮೊದಲೇ ಭೇಟಿ ಮಾಡಿದ್ದೆ. ವಿನೋದ್ ರಾಜ್‌ಗೆ(Vinod raj) ತಾಯಿ ಮೇಲೆ ತುಂಬಾ ಪ್ರೀತಿ ಇದೆ. ಸಹಾಯ ಬೇಕಾದ್ರೆ ಕೇಳು ಅಂತ ಅವರ ಮಗನಿಗೆ ಹೇಳಿದ್ದೆ, ಆದ್ರೆ ಅವರು ಕೇಳಿಲ್ಲ. ಸರ್ಕಾರದ ವತಿಯಿಂದ ಸರ್ಕಾರಿ ಗೌರವ ದೊಂದಿಗೆ ಅಂತ್ಯಸಂಸ್ಕಾರ ಮಾಡಲು ಸರ್ಕಾರಕ್ಕೆ ಆದೇಶ ನೀಡಿದ್ದೇನೆ. ಲೀಲಾವತಿಯವರು ಸಿನಿರಂಗದ ಬಹುದೊಡ್ಡ ನಟಿ. ಯಾವುದೇ ಪಾತ್ರ ಕೊಟ್ಟರೂ ಜೀವ ತುಂಬುತ್ತಿದ್ರು. ಅವರು ಮನೋಜ್ಞವಾಗಿ ಅಭಿನಯಿಸ್ತಿದ್ರು. ಶ್ರೇಷ್ಠ ನಟಿ ಇಂದು ನಮ್ಮನ್ನು ಆಗಲಿದ್ದಾರೆ. ವಿನೋದ್‌ಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಇದನ್ನೂ ವೀಕ್ಷಿಸಿ:  ಅಮ್ಮನ ನೆನಪಿನಲ್ಲಿ ಸದಾ ಇರುತ್ತೇನೆ, ಅವರ ಕೆಲ ಕನಸುಗಳಿದ್ವು ಅದನ್ನು ನನಸಾಗಿಸುತ್ತೇನೆ: ವಿನೋದ್ ರಾಜ್‌

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more