ಕಾಟೇರನಿಗೆ ಕಾನೂನಿನ ಕೋಳ ತೊಡಿಸಿದ್ದೇ ಸಿದ್ದರಾಮಯ್ಯನ ಖಡಕ್ ನಿರ್ಧಾರ!

ಕಾಟೇರನಿಗೆ ಕಾನೂನಿನ ಕೋಳ ತೊಡಿಸಿದ್ದೇ ಸಿದ್ದರಾಮಯ್ಯನ ಖಡಕ್ ನಿರ್ಧಾರ!

Published : Aug 28, 2024, 01:59 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗುತ್ತಿದೆ. ಚುನಾವಣೆಯಲ್ಲಿ ದರ್ಶನ್ ಪರ ಪ್ರಚಾರ ನಡೆಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಶಿಕ್ಷೆ ಅನುಭವಿಸಲು ಹೋಗಿದ್ದ ಸೆರೆಮನೆಯನ್ನೇ ಅರಮನೆಯಾಗಿಸಿಕೊಂಡಿದ್ದ ಕಾಟೇರನಿಗೆ ಮತ್ತೆ ಕಂಟಕ ಶುರುವಾಗಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ವರ್ಗಾವಣೆ ಆಗಲಿದ್ದಾನೆ. ಇನ್ನು ವಿಧಾನಸಭಾ ಚುನಾವಣೆಯ ವೇಳೆ ತಮ್ಮ ಪರವಾಗಿ ಪ್ರಚಾರ ನಡೆಸಿದ ದರ್ಶನ್ ತಪ್ಪು ಮಾಡಿದ್ದರಿಂದ ಯಾವುದೇ ಮುಲಾಜೂ ನೋಡದೇ ಸಿಎಂ ಸಿದ್ದರಾಮಯ್ಯ ಖಡಕ್ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಹಳೆಯ ಋಣ, ಮೈಸೂರು ಸ್ನೇಹ, ನಮ್ಮ ಹುಡುಗ, ಪ್ರೀತಿ ಅಭಿಮಾನ ಎಂದಿದ್ದ ಎಲ್ಲವನ್ನೂ ಬದಿಗಿಟ್ಟು ಕೊಲೆ ಆರೋಪಿ ದರ್ಶನ್ ವಿಚಾರದಲ್ಲಿ ಸಿಎಂ ಖಡಕ್ ತೀರ್ಮಾನದಿಂದ ಕಾಟೇರನಿಗೆ ಭಾರಿ ಸಂಕಷ್ಟ ಎದುರಾಗಿದೆ.

ದರ್ಶನ್ ಕೇಸಿನಲ್ಲಿ ಸಿದ್ದರಾಮಯ್ಯನವರು ಹೆಜ್ಜೆ ಹೆಜ್ಜೆಗೂ ಖಡಕ್ ರಾಮಯ್ಯನಾಗಿದ್ದಾರೆ. ದರ್ಶನ್ ಅರೆಸ್ಟ್ ಆದಾಗಿನಿಂದ ಹಿಡಿದು ಪರಪ್ಪನ ಅಗ್ರಹಾರ ಜೈಲು ಸೇರವವರೆಗೆ ಪ್ರತೀ ಹಂತದಲ್ಲೂ ಪೊಲೀಸರ ಬೆನ್ನಿಗೆ ನಿಂತು ಕಾಟೇರನಿಗೆ ಶಾಕ್ ಕೊಟ್ಟಿದ್ದಾರೆ. ಅಷ್ಟಕ್ಕೂ ದರ್ಶನ್ ವಿಚಾರದಲ್ಲಿ ಸಿದ್ದರಾಮಯ್ಯ ಖಡಕ್ ರಾಮಯ್ಯನಾಗಲು ಕಾರಣ ಏನ್ ಗೊತ್ತಾ? ಅದೊಂದು ಫೋಟೋ. ಆಪೋಟೋವನ್ನು ನೋಡಿದ ನಂತರ ಸಿಎಂ ಸಿದ್ದರಾಮಯ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಹೆಜ್ಜೆ ಹೆಜ್ಜೆಗೂ ಶಾಕ್ ಕೊಟ್ಟಿದ್ದಾರೆ. ಕೊಲೆ ಮಾಡಿ ಜೈಲು ಸೇರಿದ್ದ ಕಾಟೇರನ ಕೊರಳಿಗೆ ಕಾನೂನಿನ ಉರುಳು ಸುತ್ತಿಕೊಳ್ಳುವಂತೆ ಮಾಡಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಡಕ್ ಆಗಿ ನಿಲ್ಲದೇ ಹೋಗಿದ್ದರೆ ಕೇಸ್ ಹಳ್ಳ ಹಿಡೀತಾ ಇತ್ತು. ದರ್ಶನ್ ಬಚಾವ್ ಆಗುತ್ತಿದ್ದನು. ಆದರೆ, ಸಿದ್ದರಾಮಯ್ಯ ಖಡಕ್ ಆಗಿ ತೀರ್ಮಾನ ಮಾಡಿದ್ದರಿಂದಲೇ ದರ್ಶನ್ ಲಾಕ್ ಆಗಿದ್ದು. ನಂತರ ಇಡೀ ಕೇಸಿಗೆ ನ್ಯಾಯ ಸಿಗುತ್ತಿದೆ. ಆಡಳಿತ ಮಾಡುವ ಸರ್ಕಾರ ಎಲ್ಲಾ ಪ್ರಕರಣಗಳಲ್ಲೂ ಇಂಥದ್ದೇ ಗಟ್ಟಿತನವನ್ನು ತೋರಿಸಬೇಕು ಅನ್ನೋದು ಸಾರ್ವಜನಿಕರ ಅಭಿಪ್ರಾಯ.

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more