ಡಾ ರಾಜ್‌ಕುಮಾರ್ ಅಪಹರಣ: ಆ 108 ದಿನಗಳು, ಹೇಗಿತ್ತು ಸಿ.ಎಂ ಕೃಷ್ಣ ಹೋರಾಟ?

ಡಾ ರಾಜ್‌ಕುಮಾರ್ ಅಪಹರಣ: ಆ 108 ದಿನಗಳು, ಹೇಗಿತ್ತು ಸಿ.ಎಂ ಕೃಷ್ಣ ಹೋರಾಟ?

Published : Dec 11, 2024, 11:43 AM IST

ಡಾ. ರಾಜ್‌ಕುಮಾರ್ ಅವರ ಅಪಹರಣದ ಸಂದರ್ಭದಲ್ಲಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಎದುರಿಸಿದ ಸವಾಲುಗಳನ್ನು ಈ ಲೇಖನವು ವಿವರಿಸುತ್ತದೆ. ಕೃಷ್ಣ ಅವರು ಜನರ ಆಕ್ರೋಶ ಮತ್ತು ವೀರಪ್ಪನ್‌ನಿಂದ ರಾಜ್‌ಕುಮಾರ್ ಅವರನ್ನು ಬಿಡಿಸಿಕೊಳ್ಳುವ ಒತ್ತಡವನ್ನು ಹೇಗೆ ನಿಭಾಯಿಸಿದರು ಎಂಬುದನ್ನು ಒಳಗೊಂಡಿದೆ.

ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (SM Krishna) ಕರುನಾಡಿಗೆ ಹಲವು ಕೊಡುಗೆಗಳನ್ನ ಕೊಟ್ಟಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ಕೂಡ ಕೃಷ್ಣರಿಂದ ಒಂದು ಬಹುಮುಖ್ಯವಾದ ಕೊಡುಗೆ ಇದೆ.  ವರನಟ ಡಾ.ರಾಜ್​ಕುಮಾರ್​ರನ್ನ ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದಾಗ, ಎಸ್.ಎಂ ಕೃಷ್ಣ ಕರ್ನಾಟಕದ ಮುಖ್ಯಮಂತ್ರಿಯಾಗಿದ್ರು. ಅಣ್ಣಾವ್ರನ್ನ ನರಹಂತಕನ ಕೈಯಿಂದ ಬಚಾವ್ ಮಾಡಿ ತರುವ ಗುರುತರ ಜವಾಬ್ದಾರಿ ಕೃಷ್ಣ ಮೇಲಿತ್ತು.. ಆ ಸವಾಲನ್ನ ಕೃಷ್ಣ ಎದುರಿಸಿದ್ದು ಹೇಗೆ..? ಆ 108 ದಿನಗಳ ಕಾಲ ಏನೆಲ್ಲಾ ನಡೀತು..? ರಜನಿಕಾಂತ್ , ಅಂಬರೀಷ್ ಜೊತೆ ಎಸ್.ಎಂ ಕೃಷ್ಣ ಮಾಡಿಕೊಂಡ ಒಪ್ಪಂದ ಏನಿತ್ತು..? ಆ ಕುರಿತ ಅಪರೂಪದ ಸ್ಟೋರಿ ಇಲ್ಲಿದೆ ನೋಡಿ.

ಹೌದು, ನಮ್ಮನ್ನಗಲಿರೋ ಧೀಮಂತ ರಾಜಕಾರಣಿ ಎಸ್.ಎಂ. ಕೃಷ್ಣ, ಅವರ ರಾಜಕೀಯ ಜೀವನದಲ್ಲಿ ಹಲವು ಸವಾಲು ಎದುರಿಸಿದ್ದಾರೆ. ಆದ್ರೆ ಖುದ್ದು ಕೃಷ್ಣ ಹೇಳಿಕೊಂಡ ಪ್ರಕಾರ ಅವರ ಬದುಕಿನಲ್ಲಿ ಎದುರಿಸಿದ ಅತಿದೊಡ್ಡ, ಆತಂಕ ಸವಾಲು ಅಂದ್ರೆ ಡಾ.ರಾಜ್​ಕುಮಾರ್ ಅಪಹರಣದ ಎಪಿಸೋಡ್. 2000ನೇ ಇಸವಿಯಲ್ಲಿ ಕಾಡುಗಳ್ಳ ವೀರಪ್ಪನ್ ಕರ್ನಾಟಕ ರತ್ನ ರಾಜ್​ಕುಮಾರ್​ರನ್ನ ಕಿಡ್ನಾಪ್ ಮಾಡಿದಾಗ ಇದೇ ಎಸ್.ಎಂ ಕೃಷ್ಣ ಸಿಎಂ ಆಗಿದ್ರು. 

ಡಾ.ರಾಜ್​ಕುಮಾರ್ ಕಿಡ್ನಾಪ್ ಸುದ್ದಿ ಕೇಳಿ ರೊಚ್ಚಿಗೆದ್ದಿದ್ದ ಜನತೆಯನ್ನ ನಿಭಾಯಿಸೋ ಸವಾಲು, ಅಂಥಾ ನರಹಂತಕನ ಕಪಿಮುಷ್ಠಿಯಿಂದ ಅಣ್ಣಾವ್ರನ್ನ ಮರಳಿ ಕರೆತರುವ ಸವಾಲು ಕೃಷ್ಣ ಎದುರಿಗಿದ್ವು. ಆ 108 ದಿನಗಳ ಕಾಲ ಕೃಷ್ಣ ಅಕ್ಷರಶಃ ನಿದ್ದೆಯಿಲ್ಲದೇ ಕಳೆದಿದ್ರು. ಬಹುಶಃ ಯಾವ ಮುಖ್ಯಮಂತ್ರಿ ಕೂಡ ಎದುರಿಸದ ಕಠಿಣ ಸವಾಲೊಂದನ್ನ ಕೃಷ್ಣ ಎದುರಿಸಿದ್ರು. ಎಲ್ಲ ಮಾಹಿತಿಗಾಗಿ ವಿಡಿಯೋ ನೋಡಿ.. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more