ಡಾ. ರಾಜ್​ ಕಿಡ್ನಾಪ್ ಕೇಸ್: ಎಸ್ಎಂ ಕೃಷ್ಣ, ಅಂಬಿ &  ರಜನಿ ನಡುವೆ ನಡೆದಿತ್ತು ರಹಸ್ಯ ಒಪ್ಪಂದ !

ಡಾ. ರಾಜ್​ ಕಿಡ್ನಾಪ್ ಕೇಸ್: ಎಸ್ಎಂ ಕೃಷ್ಣ, ಅಂಬಿ & ರಜನಿ ನಡುವೆ ನಡೆದಿತ್ತು ರಹಸ್ಯ ಒಪ್ಪಂದ !

Published : Dec 11, 2024, 12:09 PM ISTUpdated : Dec 11, 2024, 12:18 PM IST

ಕರುನಾಡಿನ ಜನತೆ ವೀರಪ್ಪನ್ ಭಯದಲ್ಲಿ ಮುಳುಗಿದ್ದ ದಿನಗಳಲ್ಲಿ ರಾಜ್‌ಕುಮಾರ್ ಅವರ ಬಿಡುಗಡೆಗೆ ಎಸ್.ಎಂ. ಕೃಷ್ಣ ಅವರು ರಹಸ್ಯ ವ್ಯೂಹ ರೂಪಿಸಿದ್ದರು. ಗೋವಿಂದರಾಜು ಬಿಡುಗಡೆಯ ನಂತರ, ರಾಜ್‌ಕುಮಾರ್ ಅವರ ಆರೋಗ್ಯ ಹದಗೆಡುತ್ತಿರುವ ಸುದ್ದಿ ಆತಂಕ ಹೆಚ್ಚಿಸಿತ್ತು. ಕೇಂದ್ರ ಸರ್ಕಾರದ ಒಪ್ಪಿಗೆಯ ಹೊರತಾಗಿಯೂ ಕೋರ್ಟ್ ವೀರಪ್ಪನ್ ಸಹಚರರ ಬಿಡುಗಡೆಗೆ ಅವಕಾಶ ನೀಡಲಿಲ್ಲ.

ಅವು ಅದೆಂಥಾ ಅತಂಕದ ದಿನಗಳು ಅಂದ್ರೆ, ಕರುನಾಡಿನ ಜನತೆ ಪ್ರತಿದಿನವೂ ಏನಾಗಿಬಿಡುತ್ತೋ ಅನ್ನೋ ಭಯದಲ್ಲಿ ಮುಳುಗಿದ್ರು. ನರಹಂತಕ ವೀರಪ್ಪನ್, ರಾಜ್​ಕುಮಾರ್​ಗೆ ಏನು ಮಾಡಿಬಿಡ್ತಾನೋ ಅನ್ನೋ ಆತಂಕದಲ್ಲಿ ದಿನದೂಡ್ತಾ ಇದ್ರು. ಅಣ್ಣಾವ್ರಿಗೆ ಏನಾದ್ರೂ ಹೆಚ್ಚು ಕಡಿಮೆ ಆದ್ರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತೆ ಅನ್ನೋ ವಿಚಾರ ಮುಖ್ಯಮಂತ್ರಿ ಎಸ್,ಎಂ ಕೃಷ್ಣಗಿತ್ತು. ಇಂಥಾ ಸಮಯದಲ್ಲಿ ಯಾರು ತಾನೇ ನೆಮ್ಮದಿಯಿಂದ ನಿದ್ರಿಸೋಕೆ ಸಾಧ್ಯ..?

ಎಸ್.ಎಂ ಕೃಷ್ಣ - ತಮಿಳುನಾಡು ಸರ್ಕಾರದ ಜೊತೆಗೂಡಿ ಸಂಧಾನಕಾರರನ್ನ ಕಳುಹಿಸಿ, ರಾಜ್ ಬಿಡುಗಡೆಗೆ ಅವಿರತ ಪ್ರಯತ್ನ ಮಾಡ್ತಾ ಇದ್ರು. ನೆಡುಮಾರನ್ ಸಂಧಾನಕಾರನಾಗಿ ಎಂಟ್ರಿ ಕೊಟ್ಟ ಮೇಲೆ ತಕ್ಕ ಮಟ್ಟಿಗೆ ಸಂಧಾನ ಫಲಪೃದವಾಯ್ತು. ಮೊದಲ ಹಂತದಲ್ಲಿ ರಾಜ್​ಕುಮಾರ್ ಅಳಿಯ ಗೋವಿಂದರಾಜು ರಿಲೀಸ್ ಅದ್ರು. ಗೋವಿಂದ್​ರಾಜುರನ್ನ ಕೂರಿಸಿಕೊಂಡು ಅಲ್ಲಿನ ಸಕಲ ವಿಷಯ ತಿಳಿದುಕೊಂಡು ಮುಂದಿನ ಹೆಜ್ಜೆ ಇಟ್ರು ಎಸ್.ಎಂ ಕೃಷ್ಣ.

ಒಂದು ಹಂತದಲ್ಲಿ ಕೇಂದ್ರ ಸರ್ಕಾರವೇ ವೀರಪ್ಪನ್ ಸಹಚರರ ಬಿಡುಗಡೆಗೆ ಒಪ್ಪಿಗೆ ಕೊಟ್ರೂ, ಕೋರ್ಟ್ ಇದಕ್ಕೆ ಅವಕಾಶ ಕೊಡಲಿಲ್ಲ. ಅರಣ್ಯದಲ್ಲಿದ್ದ ಡಾ.ರಾಜ್​ಕುಮಾರ್ ಆರೋಗ್ಯ ಕೂಡ ಹದಗೆಡ್ತಾ ಇದೆ ಅನ್ನೋ ಸುದ್ದಿ ಮತ್ತಷ್ಟು ಆತಂಕ ಸೃಷ್ಟಿಮಾಡ್ತಾ ಇತ್ತು. ಆ ಹಂತದಲ್ಲೇ ಹಲವಾರು ರಹಸ್ಯ ಮಾತುಕಥೆಗಳನ್ನ ಮಾಡಿ, ಕೊನೆಗೂ ಅಣ್ಣಾವ್ರ ರಿಲೀಸ್​ಗೆ ಕೃಷ್ಣ ಒಂದು ವ್ಯೂಹವನ್ನ ರೂಪಿಸಿದ್ರು. ಅಂಬರೀಷ್ ರಜಿನಿಕಾಂತ್ ಮತ್ತು ಕೃಷ್ಣ ಬಿಟ್ರೆ ಆ ವಿಚಾರ ಯಾರಿಗೂ ತಿಳಿದಿರಲಿಲ್ಲ... ಅದೇನು ಅಂತ ವಿಡಿಯೋ ನೋಡಿ... 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more