ಡಾ. ರಾಜ್​ ಕಿಡ್ನಾಪ್ ಕೇಸ್: ಎಸ್ಎಂ ಕೃಷ್ಣ, ಅಂಬಿ &  ರಜನಿ ನಡುವೆ ನಡೆದಿತ್ತು ರಹಸ್ಯ ಒಪ್ಪಂದ !

ಡಾ. ರಾಜ್​ ಕಿಡ್ನಾಪ್ ಕೇಸ್: ಎಸ್ಎಂ ಕೃಷ್ಣ, ಅಂಬಿ & ರಜನಿ ನಡುವೆ ನಡೆದಿತ್ತು ರಹಸ್ಯ ಒಪ್ಪಂದ !

Published : Dec 11, 2024, 12:09 PM ISTUpdated : Dec 11, 2024, 12:18 PM IST

ಕರುನಾಡಿನ ಜನತೆ ವೀರಪ್ಪನ್ ಭಯದಲ್ಲಿ ಮುಳುಗಿದ್ದ ದಿನಗಳಲ್ಲಿ ರಾಜ್‌ಕುಮಾರ್ ಅವರ ಬಿಡುಗಡೆಗೆ ಎಸ್.ಎಂ. ಕೃಷ್ಣ ಅವರು ರಹಸ್ಯ ವ್ಯೂಹ ರೂಪಿಸಿದ್ದರು. ಗೋವಿಂದರಾಜು ಬಿಡುಗಡೆಯ ನಂತರ, ರಾಜ್‌ಕುಮಾರ್ ಅವರ ಆರೋಗ್ಯ ಹದಗೆಡುತ್ತಿರುವ ಸುದ್ದಿ ಆತಂಕ ಹೆಚ್ಚಿಸಿತ್ತು. ಕೇಂದ್ರ ಸರ್ಕಾರದ ಒಪ್ಪಿಗೆಯ ಹೊರತಾಗಿಯೂ ಕೋರ್ಟ್ ವೀರಪ್ಪನ್ ಸಹಚರರ ಬಿಡುಗಡೆಗೆ ಅವಕಾಶ ನೀಡಲಿಲ್ಲ.

ಅವು ಅದೆಂಥಾ ಅತಂಕದ ದಿನಗಳು ಅಂದ್ರೆ, ಕರುನಾಡಿನ ಜನತೆ ಪ್ರತಿದಿನವೂ ಏನಾಗಿಬಿಡುತ್ತೋ ಅನ್ನೋ ಭಯದಲ್ಲಿ ಮುಳುಗಿದ್ರು. ನರಹಂತಕ ವೀರಪ್ಪನ್, ರಾಜ್​ಕುಮಾರ್​ಗೆ ಏನು ಮಾಡಿಬಿಡ್ತಾನೋ ಅನ್ನೋ ಆತಂಕದಲ್ಲಿ ದಿನದೂಡ್ತಾ ಇದ್ರು. ಅಣ್ಣಾವ್ರಿಗೆ ಏನಾದ್ರೂ ಹೆಚ್ಚು ಕಡಿಮೆ ಆದ್ರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತೆ ಅನ್ನೋ ವಿಚಾರ ಮುಖ್ಯಮಂತ್ರಿ ಎಸ್,ಎಂ ಕೃಷ್ಣಗಿತ್ತು. ಇಂಥಾ ಸಮಯದಲ್ಲಿ ಯಾರು ತಾನೇ ನೆಮ್ಮದಿಯಿಂದ ನಿದ್ರಿಸೋಕೆ ಸಾಧ್ಯ..?

ಎಸ್.ಎಂ ಕೃಷ್ಣ - ತಮಿಳುನಾಡು ಸರ್ಕಾರದ ಜೊತೆಗೂಡಿ ಸಂಧಾನಕಾರರನ್ನ ಕಳುಹಿಸಿ, ರಾಜ್ ಬಿಡುಗಡೆಗೆ ಅವಿರತ ಪ್ರಯತ್ನ ಮಾಡ್ತಾ ಇದ್ರು. ನೆಡುಮಾರನ್ ಸಂಧಾನಕಾರನಾಗಿ ಎಂಟ್ರಿ ಕೊಟ್ಟ ಮೇಲೆ ತಕ್ಕ ಮಟ್ಟಿಗೆ ಸಂಧಾನ ಫಲಪೃದವಾಯ್ತು. ಮೊದಲ ಹಂತದಲ್ಲಿ ರಾಜ್​ಕುಮಾರ್ ಅಳಿಯ ಗೋವಿಂದರಾಜು ರಿಲೀಸ್ ಅದ್ರು. ಗೋವಿಂದ್​ರಾಜುರನ್ನ ಕೂರಿಸಿಕೊಂಡು ಅಲ್ಲಿನ ಸಕಲ ವಿಷಯ ತಿಳಿದುಕೊಂಡು ಮುಂದಿನ ಹೆಜ್ಜೆ ಇಟ್ರು ಎಸ್.ಎಂ ಕೃಷ್ಣ.

ಒಂದು ಹಂತದಲ್ಲಿ ಕೇಂದ್ರ ಸರ್ಕಾರವೇ ವೀರಪ್ಪನ್ ಸಹಚರರ ಬಿಡುಗಡೆಗೆ ಒಪ್ಪಿಗೆ ಕೊಟ್ರೂ, ಕೋರ್ಟ್ ಇದಕ್ಕೆ ಅವಕಾಶ ಕೊಡಲಿಲ್ಲ. ಅರಣ್ಯದಲ್ಲಿದ್ದ ಡಾ.ರಾಜ್​ಕುಮಾರ್ ಆರೋಗ್ಯ ಕೂಡ ಹದಗೆಡ್ತಾ ಇದೆ ಅನ್ನೋ ಸುದ್ದಿ ಮತ್ತಷ್ಟು ಆತಂಕ ಸೃಷ್ಟಿಮಾಡ್ತಾ ಇತ್ತು. ಆ ಹಂತದಲ್ಲೇ ಹಲವಾರು ರಹಸ್ಯ ಮಾತುಕಥೆಗಳನ್ನ ಮಾಡಿ, ಕೊನೆಗೂ ಅಣ್ಣಾವ್ರ ರಿಲೀಸ್​ಗೆ ಕೃಷ್ಣ ಒಂದು ವ್ಯೂಹವನ್ನ ರೂಪಿಸಿದ್ರು. ಅಂಬರೀಷ್ ರಜಿನಿಕಾಂತ್ ಮತ್ತು ಕೃಷ್ಣ ಬಿಟ್ರೆ ಆ ವಿಚಾರ ಯಾರಿಗೂ ತಿಳಿದಿರಲಿಲ್ಲ... ಅದೇನು ಅಂತ ವಿಡಿಯೋ ನೋಡಿ... 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more