ಎಸ್‌ಪಿಬಿ ಎಂಬ ಸ್ವರ ಮಾಂತ್ರಿಕನ 51 ದಿನಗಳ ಹೋರಾಟ ಹೀಗಿತ್ತು

ಎಸ್‌ಪಿಬಿ ಎಂಬ ಸ್ವರ ಮಾಂತ್ರಿಕನ 51 ದಿನಗಳ ಹೋರಾಟ ಹೀಗಿತ್ತು

Published : Sep 26, 2020, 10:06 AM ISTUpdated : Sep 26, 2020, 10:15 AM IST

ಸ್ವರ ಮಾಂತ್ರಿಕ, ಸಂಗೀತ ಸಾಮ್ರಾಟ ಎಸ್‌ಪಿಬಿ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸುಮಾರು 51 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ ಎಂಬ ಸುದ್ದಿ ಕೇಳಿದಾಗ ಅಭಿಮಾನಿಗಳಿಗಾದ ಸಂತಸ ಅಷ್ಟಿಷ್ಟಲ್ಲ. 

ಬೆಂಗಳೂರು (ಸೆ. 26): ಸ್ವರ ಮಾಂತ್ರಿಕ, ಸಂಗೀತ ಸಾಮ್ರಾಟ ಎಸ್‌ಪಿಬಿ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸುಮಾರು 51 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ ಎಂಬ ಸುದ್ದಿ ಕೇಳಿದಾಗ ಅಭಿಮಾನಿಗಳಿಗಾದ ಸಂತಸ ಅಷ್ಟಿಷ್ಟಲ್ಲ. ಇನ್ನು ಬೇಗ ಗುಣಮುಖರಾಗಿ ಹೊರ ಬರುತ್ತಾರೆ ಎಂಬ ನಿರೀಕ್ಷೆ ಹುಸಿಯಾಯಿತು. ಪ್ರಾರ್ಥನೆ ಫಲಿಸಲಿಲ್ಲ. 

ಓದಿದ್ದು ಎಂಜಿನೀಯರಿಂಗ್, ಕಾಲಿಟ್ಟಿದ್ದು ಸಂಗೀತ ಕ್ಷೇತ್ರಕ್ಕೆ. 16 ಭಾಷೆಗಳಲ್ಲಿ ಹಾಡಿದ್ದು ಬರೋಬ್ಬರಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು. ಸತತ ಐದು ದಶಕಗಳ ಕಾಲ ದಣಿವರಿಯದ ಸಂಗೀತ ಸೇವೆ ಅವರದ್ದು. ಎಸ್‌ಪಿಬಿಯವರ ಸಂಗೀತ ಜರ್ನಿ, 51 ದಿನಗಳ ಕಾಲ ಇವರ ಹೋರಾಟ ಹೇಗಿತ್ತು? ನೋಡೋಣ ಬನ್ನಿ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!