'ಚಿನ್ನಾರಿ ಮುತ್ತನ' ಬಾಳಲ್ಲಿ ಬಿರುಗಾಳಿ: ಅಡುಗೆ ಮಾಡೋದ್ರಲ್ಲಿ ಎಕ್ಸ್‌ಪರ್ಟ್‌ ಸ್ಪಂದನಾ !

'ಚಿನ್ನಾರಿ ಮುತ್ತನ' ಬಾಳಲ್ಲಿ ಬಿರುಗಾಳಿ: ಅಡುಗೆ ಮಾಡೋದ್ರಲ್ಲಿ ಎಕ್ಸ್‌ಪರ್ಟ್‌ ಸ್ಪಂದನಾ !

Published : Aug 08, 2023, 01:11 PM IST

ಚಿನ್ನಾರಿ ಮುತ್ತನ ಬಾಳಲ್ಲಿ ಬಿರುಗಾಳಿ ಬೀಸಿದೆ..ಜೀವಕ್ಕೆ ಜೀವ.. ಪ್ರಾಣಕ್ಕೆ ಪ್ರಾಣವಾಗಿದ್ದ ಸ್ಪಂದನಾ ವಿಜಯನ ಬಾಳಲ್ಲಿ ಶೋಕಗೀತೆ ಹಾಡಿದ್ದಾಳೆ.ವಿಧಿಯಾಟಕ್ಕೆ ಶರಣಾದ ಸ್ಪಂದನಾ ಪತಿಯ ನೆನಪಿನ ಪುಟದಲ್ಲಿ ಚಿರನಿದ್ರೆಗೆ ಜಾರಿದ್ದಾಳೆ. 
 

ನಟ ವಿಜಯ್‌ ರಾಘವೇಂದ್ರ( Vijay raghavendra) ಮತ್ತು ಸ್ಪಂದನಾ(spandana) 2007 ಆಗಸ್ಟ್‌ 26ರಂದು ಸಪ್ತಪದಿ ತುಳಿದರು. ಅಂದಿನಿಂದ ನನಗೆ ನೀನು, ನಿನಗೆ ನಾನು ಎನ್ನುವಂತೆ ಅನ್ಯೋನತೆಯಲ್ಲಿ ಬದುಕುತ್ತಿದ್ದರು. ಕಳೆದ ವರ್ಷ ತಮ್ಮ ನಿಶ್ಚಿತಾರ್ಥದ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಮ್ಮ ENGAGEMENT ಆಗಿ ಇಂದಿಗೆ ಹದಿನೈದು ವರ್ಷಗಳು ಎಂದು ಬರೆದು ಕೊಂಡಿದ್ದ ವಿಜಯರ್ ರಾಘವೇಂದ್ರ "ಬೇರೆ ಏನು ಬೇಕು ನೀನು ಇರುವಾಗ" ಎಂದು ಪತ್ನಿ ಜೊತೆಗಿನ ಫೋಟೋ ಶೇರ್ ಮಾಡಿದ್ದರು. ಈ ಹಾಲು-ಜೇನಿನ ಜೋಡಿ ಇನ್ನೇನು 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕಾಲಿಡಲು ಕೇವಲ 19ದಿನಗಳು ಬಾಕಿ ಇತ್ತು. ಅಷ್ಟರಲ್ಲಾಗಲೇ ಸ್ಪಂದನಾ ವಿಜಯ್ ಜೊತೆಗಿನ ಬಾಳಪಯಣಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ಪತ್ನಿಯೇ ಸರ್ವಸ್ವ ಎಂದುಕೊಂಡಿದ್ದ ಪತಿಗೆ ಒಮ್ಮೆ ಮದುವೆ ಆನಿವರ್ಸರಿಗೆ ಕೈಮೇಲೆ ಪತಿ ಹೆಸರು ಟ್ಯಾಟೂ(Tattoo) ಹಾಕಿಸಿಕೊಂಡು ಸರ್ಪ್ರೈಸ್ ಕೊಟ್ಟಿದ್ದರಂತೆ ಸ್ಪಂದನಾ. ಅಡುಗೆ ಮಾಡೋದ್ರಲ್ಲಿ ಎಕ್ಸ್ಪರ್ಟ್ ಆಗಿದ್ದರಂತೆ.. ಅದ್ರಲ್ಲೂ ನಾನ್ ವೆಜ್ ಅಡುಗೆ ಮಾಡೋದ್ರಲ್ಲಿ ಎತ್ತಿದ ಕೈ. ಅಡುಗೆ ಮನೆಗೆ ಪತಿಗೆ ಎಂಟ್ರಿನೇ ಕೊಡ್ತಿರಲಿಲ್ವಂತೆ. ಅಡುಗೆ ಶೋನಲ್ಲಿ ಕೂಡ ಸ್ಪಂದನಾ ಅವರು ಪತಿ ಜೊತೆ ಅತಿಥಿಯಾಗಿ ಭಾಗವಹಿಸಿದ್ದರು. 2016 ರಲ್ಲಿ ರವಿಚಂದ್ರನ್ ನಿರ್ದೇಶನದ ಅಪೂರ್ವ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಜೊತೆ ಅಭಿನಯಿಸಿ, ತೆರೆ ಮೇಲೂ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ವೀಕ್ಷಿಸಿ:  ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್‌ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಬಿ.ಕೆ. ಹರಿಪ್ರಸಾದ್‌

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more