ಬಂಗಾರದ ಮನುಷ್ಯನಿಗೆ ಸಂಗೀತ ಸ್ವರಾಭಿಷೇಕ: ಕಾರ್ಯಕ್ರಮದಿಂದ ಬಂದ ಹಣ ಶಕ್ತಿಧಾಮಕ್ಕೆ.!

ಬಂಗಾರದ ಮನುಷ್ಯನಿಗೆ ಸಂಗೀತ ಸ್ವರಾಭಿಷೇಕ: ಕಾರ್ಯಕ್ರಮದಿಂದ ಬಂದ ಹಣ ಶಕ್ತಿಧಾಮಕ್ಕೆ.!

Published : Apr 30, 2022, 03:55 PM IST

ಏಪ್ರಿಲ್ 24 ರಂದು ಕರ್ನಾಟಕ ರತ್ನ ವರನಟ ಡಾ.ರಾಜ್‌ಕುಮಾರ್ (Dr Rajkumar) ಜನ್ಮದಿನವನ್ನು (Birthday) ಅವ್ರ ಅಭಿಮಾನಿಗಳು ಆಚರಿಸಿದರು. ಇದೀಗ ಅಣ್ಣಾವ್ರ ಹುಟ್ಟುಹಬ್ಬದ ಅಂಗವಾಗಿ ಟೀಮ್ ಆತ್ರೇಯ ವತಿಯಿಂದ ನಗರದ ಶ್ರೀ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ 'ಮೈ ನೇಮ್ ಈಸ್ ರಾಜ್ (My Name is Raj) ಎಂಬ ಸಂಗೀತ ಸಂಜೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. 
 

ಏಪ್ರಿಲ್ 24 ರಂದು ಕರ್ನಾಟಕ ರತ್ನ ವರನಟ ಡಾ.ರಾಜ್‌ಕುಮಾರ್ (Dr Rajkumar) ಜನ್ಮದಿನವನ್ನು (Birthday) ಅವ್ರ ಅಭಿಮಾನಿಗಳು ಆಚರಿಸಿದರು. ಇದೀಗ ಅಣ್ಣಾವ್ರ ಹುಟ್ಟುಹಬ್ಬದ ಅಂಗವಾಗಿ ಟೀಮ್ ಆತ್ರೇಯ ವತಿಯಿಂದ ನಗರದ ಶ್ರೀ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ 'ಮೈ ನೇಮ್ ಈಸ್ ರಾಜ್ (My Name is Raj) ಎಂಬ ಸಂಗೀತ ಸಂಜೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. 

ಮನೋಜವಂ ಆತ್ರೇಯ ಹಾಗೂ ತಂಡ ಸಂಗೀತ ಪ್ರೇಮಿಗಳಿಗೆ ರಾಜ್ ಹಾಡುಗಳ ಮೂಲಕ ರಸದೌತಣ ಬಡಿಸಿದ್ದು, ಡಾ. ರಾಜಕುಮಾರ್ ಅವರ ಆದರ್ಶಮಯ ವ್ಯಕ್ತಿತ್ವವನ್ನ ಸಂಗೀತದ ಮೂಲಕ ಸಾರಿದ್ರು. ಇದೇ ವೇಳೆ ನಮ್ಮನ್ನಗಲಿದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ಗೂ (Puneeth Rajkumar) ಸಹ ಗೀತನಮನವನ್ನ ಸಲ್ಲಿಸಲಾಯ್ತು. ಈ ಕಾರ್ಯಕ್ರಮದಲ್ಲಿ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್, ಡಾ. ಶ್ರೀ ಮುಮ್ಮಡಿ ಶಿವರುದ್ರ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಮರಳೆಗವಿ ಮಠ, ಹಾಸ್ಯ ಕಲಾವಿದ ಹಾಗೂ ನಿರ್ದೇಶಕ ಸಾಧುಕೋಕಿಲ, ಚಿಂತಕ ಚಕ್ರವರ್ತಿ ಸೂಲಿಬೆಲೆ, ಸಿಹಿಕಹಿ ಚಂದ್ರು, ಸೇರಿದಂತೆ ಹಲವರು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಮನೋಜವಂ ಆತ್ರೇಯ ಈ ಕಾರ್ಯಕ್ರಮದಲ್ಲಿ ಬಂದಂತಹ ಹಣವನ್ನ ಮೈಸೂರಿನ ಶಕ್ತಿಧಾಮ (Mysuru Shaktidama) ಬೆಂಗಳೂರಿನ ನವಚೇತನ ವಿದ್ಯಾಧಾಮ, ಮೈಸೂರಿನ ಮೃಗಾಲಯಕ್ಕೆ ನೀಡಲಿದ್ದೇವೆ ಅಂತ ತಿಳಿಸಿದ್ರು.  
 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more