ಅಪ್ಪು ಸಮಾಧಿಗೆ ಭೇಟಿ, ಬೆಂಗಳೂರಿಗೆ ಪಾದ ಯಾತ್ರೆ ಮಾಡಿದ ವಿಶೇಷ ಚೇತನ ಅಭಿಮಾನಿ

ಅಪ್ಪು ಸಮಾಧಿಗೆ ಭೇಟಿ, ಬೆಂಗಳೂರಿಗೆ ಪಾದ ಯಾತ್ರೆ ಮಾಡಿದ ವಿಶೇಷ ಚೇತನ ಅಭಿಮಾನಿ

Published : Jan 14, 2022, 07:25 PM ISTUpdated : Jan 14, 2022, 07:33 PM IST

ನಟ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ರವಿಕುಮಾರ್ ಸಮಾಧಿ ದರ್ಶನ ಪಡೆಯಲು ಸುಮಾರು 500 ಕಿ.ಮೀ ಪ್ರಯಾಣ ಮಾಡಿದ್ದಾರೆ. ಅಪ್ಪು ಪೋಟೋ ಕೈಯಲ್ಲಿಡಿದುಕೊಂಡು ಪಾದಯಾತ್ರೆ ಹೊರಟ ಅಭಿಮಾನಿ ಪುನೀತ್ ಬದುಕಿದ್ದಾಗ ಭೇಟಿಯಾಗಲು ಆಗಿರಲಿಲ್ಲ. ಹಾಗಾಗಿ ಅವರ ಸಮಾಧಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಆ ವ್ಯಕ್ತಿ.

ಯಾದಗಿರಿ(ಜ.14): ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆದಿದೆ. ಅಪ್ಪು ಸಮಾಧಿ ದರ್ಶನ ಪಡೆಯಲು ಯಾದಗಿರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಐಕೂರ್ ಗ್ರಾಮದ ವಿಶೇಷ ವಿಕಲಚೇತನ ರವಿಕುಮಾರ್ ನಿಂದ ಪಾದಯಾತ್ರೆ ಮಾಡಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ರವಿಕುಮಾರ್ ಸಮಾಧಿ ದರ್ಶನ ಪಡೆಯಲು ಸುಮಾರು 500 ಕಿ.ಮೀ ಪ್ರಯಾಣ ಮಾಡಿದ್ದಾರೆ. ಅಪ್ಪು ಪೋಟೋ ಕೈಯಲ್ಲಿಡಿದುಕೊಂಡು ಪಾದಯಾತ್ರೆ ಹೊರಟ ಅಭಿಮಾನಿ ಪುನೀತ್ ಬದುಕಿದ್ದಾಗ ಭೇಟಿಯಾಗಲು ಆಗಿರಲಿಲ್ಲ. ಹಾಗಾಗಿ ಅವರ ಸಮಾಧಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಆ ವ್ಯಕ್ತಿ.

ಅವರ ಆದರ್ಶ ಜೀವನ ನಮ್ಮೆಲ್ಲರಿಗೂ ಮಾದರಿ. ಪುನೀತ್ ರಾಜ್ ಕುಮಾರ್ ಅವರ ವ್ಯಕ್ತಿತ್ವ ಮತ್ತು ಸಹಾಯ ಮಾಡುವ ಗುಣ ಮೆಚ್ಚುವಂತದ್ದು. ಅವರ ನೂರ್ಕಾಲ ಬಾಳಿ ಬದುಕಬೇಕಾಗಿತ್ತು. ಅವರ ಅಕಾಲಿಕ ಮರಣ ನನಗೆ ಬಹಳ ಮನಸ್ಸಿಗೆ ನೋವುಂಟು ಮಾಡಿದೆ ಎಂದಿದ್ದಾರೆ ರವಿಕುಮಾರ್.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more