ಅಪ್ಪು ಸಮಾಧಿಗೆ ಭೇಟಿ, ಬೆಂಗಳೂರಿಗೆ ಪಾದ ಯಾತ್ರೆ ಮಾಡಿದ ವಿಶೇಷ ಚೇತನ ಅಭಿಮಾನಿ

ಅಪ್ಪು ಸಮಾಧಿಗೆ ಭೇಟಿ, ಬೆಂಗಳೂರಿಗೆ ಪಾದ ಯಾತ್ರೆ ಮಾಡಿದ ವಿಶೇಷ ಚೇತನ ಅಭಿಮಾನಿ

Published : Jan 14, 2022, 07:25 PM ISTUpdated : Jan 14, 2022, 07:33 PM IST

ನಟ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ರವಿಕುಮಾರ್ ಸಮಾಧಿ ದರ್ಶನ ಪಡೆಯಲು ಸುಮಾರು 500 ಕಿ.ಮೀ ಪ್ರಯಾಣ ಮಾಡಿದ್ದಾರೆ. ಅಪ್ಪು ಪೋಟೋ ಕೈಯಲ್ಲಿಡಿದುಕೊಂಡು ಪಾದಯಾತ್ರೆ ಹೊರಟ ಅಭಿಮಾನಿ ಪುನೀತ್ ಬದುಕಿದ್ದಾಗ ಭೇಟಿಯಾಗಲು ಆಗಿರಲಿಲ್ಲ. ಹಾಗಾಗಿ ಅವರ ಸಮಾಧಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಆ ವ್ಯಕ್ತಿ.

ಯಾದಗಿರಿ(ಜ.14): ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆದಿದೆ. ಅಪ್ಪು ಸಮಾಧಿ ದರ್ಶನ ಪಡೆಯಲು ಯಾದಗಿರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಐಕೂರ್ ಗ್ರಾಮದ ವಿಶೇಷ ವಿಕಲಚೇತನ ರವಿಕುಮಾರ್ ನಿಂದ ಪಾದಯಾತ್ರೆ ಮಾಡಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ರವಿಕುಮಾರ್ ಸಮಾಧಿ ದರ್ಶನ ಪಡೆಯಲು ಸುಮಾರು 500 ಕಿ.ಮೀ ಪ್ರಯಾಣ ಮಾಡಿದ್ದಾರೆ. ಅಪ್ಪು ಪೋಟೋ ಕೈಯಲ್ಲಿಡಿದುಕೊಂಡು ಪಾದಯಾತ್ರೆ ಹೊರಟ ಅಭಿಮಾನಿ ಪುನೀತ್ ಬದುಕಿದ್ದಾಗ ಭೇಟಿಯಾಗಲು ಆಗಿರಲಿಲ್ಲ. ಹಾಗಾಗಿ ಅವರ ಸಮಾಧಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಆ ವ್ಯಕ್ತಿ.

ಅವರ ಆದರ್ಶ ಜೀವನ ನಮ್ಮೆಲ್ಲರಿಗೂ ಮಾದರಿ. ಪುನೀತ್ ರಾಜ್ ಕುಮಾರ್ ಅವರ ವ್ಯಕ್ತಿತ್ವ ಮತ್ತು ಸಹಾಯ ಮಾಡುವ ಗುಣ ಮೆಚ್ಚುವಂತದ್ದು. ಅವರ ನೂರ್ಕಾಲ ಬಾಳಿ ಬದುಕಬೇಕಾಗಿತ್ತು. ಅವರ ಅಕಾಲಿಕ ಮರಣ ನನಗೆ ಬಹಳ ಮನಸ್ಸಿಗೆ ನೋವುಂಟು ಮಾಡಿದೆ ಎಂದಿದ್ದಾರೆ ರವಿಕುಮಾರ್.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more