ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ:  ನಟ ಶ್ರೀಮುರುಳಿ

ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ: ನಟ ಶ್ರೀಮುರುಳಿ

Published : Aug 07, 2023, 02:30 PM IST

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಈ ಬಗ್ಗೆ ನಟ ಶ್ರೀಮುರುಳಿ ಮಾತನಾಡಿದ್ದಾರೆ.
 

ನನಗೆ ಅಣ್ಣ ಫೋನ್‌ ಮಾಡಿ ಹೇಳಿದ್ದು ಇಷ್ಟೇ ಸಂಬಂಧಿಕರ ಜೊತೆ ಟ್ರಿಪ್‌ಗೆ ಹೋಗಿದ್ದಾರೆ. ಅಣ್ಣ ಶೂಟಿಂಗ್‌ ಮುಗಿಸಿಕೊಂಡು ಜಾಯಿನ್‌ ಆಗಿದ್ದಾರೆ. ಹೀಗೆ ಎಲ್ಲಾ ಟೈಮ್‌ ಸ್ಪೆಂಡ್‌ ಮಾಡುವಾಗ ಮಲಗಿದವರು ಮತ್ತೆ ಎದ್ದಿಲ್ಲ. ಹಾಗಾಗಿ ಎಲ್ಲಾ ಲೋ ಬಿಪಿ ಅಂದುಕೊಂಡಿದ್ದರು. ಅಲ್ಲಿಂದ ಬಂದ ಮೇಲೆ ಎಲ್ಲಾ ಡಿಲೇಟ್ಸ್‌ ಗೊತ್ತಾಗಲಿದೆ. ಇದು ಆಗಿರೋದು ನಿಜ ಎಂದು ನಟ ಶ್ರೀಮುರುಳಿ(Sri Murali) ಸ್ಪಂದನಾ(spandana) ಸಾವಿನ ಬಗ್ಗೆ ಈ ರೀತಿ ಮಾತನಾಡಿದ್ದಾರೆ. ಮೂರು ದಿನಗಳ ಹಿಂದೆ ಕುಟುಂಬ ಸಮೇತ ಅವರು ಬ್ಯಾಂಕಾಕ್‌ ಪ್ರವಾಸಕ್ಕೆ(Bangkok trip) ತೆರಳಿದ್ದರು. ಅವರ ಮೃತದೇಹ ಮಂಗಳವಾರ ಬೆಂಗಳೂರಿಗೆ ಬರಲಿದೆ. ಸ್ಪಂದನಾ ವಿಜಯ್‌ ರಾಘವೇಂದ್ರ(actor vijay raghavendra) ಮೂಲತಃ ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಅವರ ತಂದೆ ಬೆಂಗಳೂರಿನ ಮಾಜಿ ಕಮೀಷನರ್‌ ಬಿಕೆ ಶಿವರಾಮ್‌. ಸ್ಪಂದನಾ ಅಣ್ಣ ರಕ್ಷಿತ್‌ ಶಿವರಾಂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ವೀಕ್ಷಿಸಿ:  ತೂಕ ಇಳಿಸಿಕೊಂಡಿದ್ದೇ ವಿಜಯ್‌ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾಯ್ತಾ ?

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more