ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ:  ನಟ ಶ್ರೀಮುರುಳಿ

ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ: ನಟ ಶ್ರೀಮುರುಳಿ

Published : Aug 07, 2023, 02:30 PM IST

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಈ ಬಗ್ಗೆ ನಟ ಶ್ರೀಮುರುಳಿ ಮಾತನಾಡಿದ್ದಾರೆ.
 

ನನಗೆ ಅಣ್ಣ ಫೋನ್‌ ಮಾಡಿ ಹೇಳಿದ್ದು ಇಷ್ಟೇ ಸಂಬಂಧಿಕರ ಜೊತೆ ಟ್ರಿಪ್‌ಗೆ ಹೋಗಿದ್ದಾರೆ. ಅಣ್ಣ ಶೂಟಿಂಗ್‌ ಮುಗಿಸಿಕೊಂಡು ಜಾಯಿನ್‌ ಆಗಿದ್ದಾರೆ. ಹೀಗೆ ಎಲ್ಲಾ ಟೈಮ್‌ ಸ್ಪೆಂಡ್‌ ಮಾಡುವಾಗ ಮಲಗಿದವರು ಮತ್ತೆ ಎದ್ದಿಲ್ಲ. ಹಾಗಾಗಿ ಎಲ್ಲಾ ಲೋ ಬಿಪಿ ಅಂದುಕೊಂಡಿದ್ದರು. ಅಲ್ಲಿಂದ ಬಂದ ಮೇಲೆ ಎಲ್ಲಾ ಡಿಲೇಟ್ಸ್‌ ಗೊತ್ತಾಗಲಿದೆ. ಇದು ಆಗಿರೋದು ನಿಜ ಎಂದು ನಟ ಶ್ರೀಮುರುಳಿ(Sri Murali) ಸ್ಪಂದನಾ(spandana) ಸಾವಿನ ಬಗ್ಗೆ ಈ ರೀತಿ ಮಾತನಾಡಿದ್ದಾರೆ. ಮೂರು ದಿನಗಳ ಹಿಂದೆ ಕುಟುಂಬ ಸಮೇತ ಅವರು ಬ್ಯಾಂಕಾಕ್‌ ಪ್ರವಾಸಕ್ಕೆ(Bangkok trip) ತೆರಳಿದ್ದರು. ಅವರ ಮೃತದೇಹ ಮಂಗಳವಾರ ಬೆಂಗಳೂರಿಗೆ ಬರಲಿದೆ. ಸ್ಪಂದನಾ ವಿಜಯ್‌ ರಾಘವೇಂದ್ರ(actor vijay raghavendra) ಮೂಲತಃ ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಅವರ ತಂದೆ ಬೆಂಗಳೂರಿನ ಮಾಜಿ ಕಮೀಷನರ್‌ ಬಿಕೆ ಶಿವರಾಮ್‌. ಸ್ಪಂದನಾ ಅಣ್ಣ ರಕ್ಷಿತ್‌ ಶಿವರಾಂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ವೀಕ್ಷಿಸಿ:  ತೂಕ ಇಳಿಸಿಕೊಂಡಿದ್ದೇ ವಿಜಯ್‌ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾಯ್ತಾ ?

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more