ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ:  ನಟ ಶ್ರೀಮುರುಳಿ

ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ: ನಟ ಶ್ರೀಮುರುಳಿ

Published : Aug 07, 2023, 02:30 PM IST

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಈ ಬಗ್ಗೆ ನಟ ಶ್ರೀಮುರುಳಿ ಮಾತನಾಡಿದ್ದಾರೆ.
 

ನನಗೆ ಅಣ್ಣ ಫೋನ್‌ ಮಾಡಿ ಹೇಳಿದ್ದು ಇಷ್ಟೇ ಸಂಬಂಧಿಕರ ಜೊತೆ ಟ್ರಿಪ್‌ಗೆ ಹೋಗಿದ್ದಾರೆ. ಅಣ್ಣ ಶೂಟಿಂಗ್‌ ಮುಗಿಸಿಕೊಂಡು ಜಾಯಿನ್‌ ಆಗಿದ್ದಾರೆ. ಹೀಗೆ ಎಲ್ಲಾ ಟೈಮ್‌ ಸ್ಪೆಂಡ್‌ ಮಾಡುವಾಗ ಮಲಗಿದವರು ಮತ್ತೆ ಎದ್ದಿಲ್ಲ. ಹಾಗಾಗಿ ಎಲ್ಲಾ ಲೋ ಬಿಪಿ ಅಂದುಕೊಂಡಿದ್ದರು. ಅಲ್ಲಿಂದ ಬಂದ ಮೇಲೆ ಎಲ್ಲಾ ಡಿಲೇಟ್ಸ್‌ ಗೊತ್ತಾಗಲಿದೆ. ಇದು ಆಗಿರೋದು ನಿಜ ಎಂದು ನಟ ಶ್ರೀಮುರುಳಿ(Sri Murali) ಸ್ಪಂದನಾ(spandana) ಸಾವಿನ ಬಗ್ಗೆ ಈ ರೀತಿ ಮಾತನಾಡಿದ್ದಾರೆ. ಮೂರು ದಿನಗಳ ಹಿಂದೆ ಕುಟುಂಬ ಸಮೇತ ಅವರು ಬ್ಯಾಂಕಾಕ್‌ ಪ್ರವಾಸಕ್ಕೆ(Bangkok trip) ತೆರಳಿದ್ದರು. ಅವರ ಮೃತದೇಹ ಮಂಗಳವಾರ ಬೆಂಗಳೂರಿಗೆ ಬರಲಿದೆ. ಸ್ಪಂದನಾ ವಿಜಯ್‌ ರಾಘವೇಂದ್ರ(actor vijay raghavendra) ಮೂಲತಃ ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಅವರ ತಂದೆ ಬೆಂಗಳೂರಿನ ಮಾಜಿ ಕಮೀಷನರ್‌ ಬಿಕೆ ಶಿವರಾಮ್‌. ಸ್ಪಂದನಾ ಅಣ್ಣ ರಕ್ಷಿತ್‌ ಶಿವರಾಂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ವೀಕ್ಷಿಸಿ:  ತೂಕ ಇಳಿಸಿಕೊಂಡಿದ್ದೇ ವಿಜಯ್‌ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾಯ್ತಾ ?

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
Read more