ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ:  ನಟ ಶ್ರೀಮುರುಳಿ

ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ: ನಟ ಶ್ರೀಮುರುಳಿ

Published : Aug 07, 2023, 02:30 PM IST

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಈ ಬಗ್ಗೆ ನಟ ಶ್ರೀಮುರುಳಿ ಮಾತನಾಡಿದ್ದಾರೆ.
 

ನನಗೆ ಅಣ್ಣ ಫೋನ್‌ ಮಾಡಿ ಹೇಳಿದ್ದು ಇಷ್ಟೇ ಸಂಬಂಧಿಕರ ಜೊತೆ ಟ್ರಿಪ್‌ಗೆ ಹೋಗಿದ್ದಾರೆ. ಅಣ್ಣ ಶೂಟಿಂಗ್‌ ಮುಗಿಸಿಕೊಂಡು ಜಾಯಿನ್‌ ಆಗಿದ್ದಾರೆ. ಹೀಗೆ ಎಲ್ಲಾ ಟೈಮ್‌ ಸ್ಪೆಂಡ್‌ ಮಾಡುವಾಗ ಮಲಗಿದವರು ಮತ್ತೆ ಎದ್ದಿಲ್ಲ. ಹಾಗಾಗಿ ಎಲ್ಲಾ ಲೋ ಬಿಪಿ ಅಂದುಕೊಂಡಿದ್ದರು. ಅಲ್ಲಿಂದ ಬಂದ ಮೇಲೆ ಎಲ್ಲಾ ಡಿಲೇಟ್ಸ್‌ ಗೊತ್ತಾಗಲಿದೆ. ಇದು ಆಗಿರೋದು ನಿಜ ಎಂದು ನಟ ಶ್ರೀಮುರುಳಿ(Sri Murali) ಸ್ಪಂದನಾ(spandana) ಸಾವಿನ ಬಗ್ಗೆ ಈ ರೀತಿ ಮಾತನಾಡಿದ್ದಾರೆ. ಮೂರು ದಿನಗಳ ಹಿಂದೆ ಕುಟುಂಬ ಸಮೇತ ಅವರು ಬ್ಯಾಂಕಾಕ್‌ ಪ್ರವಾಸಕ್ಕೆ(Bangkok trip) ತೆರಳಿದ್ದರು. ಅವರ ಮೃತದೇಹ ಮಂಗಳವಾರ ಬೆಂಗಳೂರಿಗೆ ಬರಲಿದೆ. ಸ್ಪಂದನಾ ವಿಜಯ್‌ ರಾಘವೇಂದ್ರ(actor vijay raghavendra) ಮೂಲತಃ ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಅವರ ತಂದೆ ಬೆಂಗಳೂರಿನ ಮಾಜಿ ಕಮೀಷನರ್‌ ಬಿಕೆ ಶಿವರಾಮ್‌. ಸ್ಪಂದನಾ ಅಣ್ಣ ರಕ್ಷಿತ್‌ ಶಿವರಾಂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ವೀಕ್ಷಿಸಿ:  ತೂಕ ಇಳಿಸಿಕೊಂಡಿದ್ದೇ ವಿಜಯ್‌ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾಯ್ತಾ ?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more