ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ:  ನಟ ಶ್ರೀಮುರುಳಿ

ಅತ್ತಿಗೆ ಮಲಗಿದವರು ಎದ್ದಿಲ್ಲ, ಲೋ ಬಿಪಿ ಅಂದುಕೊಂಡಿದ್ವಿ: ನಟ ಶ್ರೀಮುರುಳಿ

Published : Aug 07, 2023, 02:30 PM IST

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಈ ಬಗ್ಗೆ ನಟ ಶ್ರೀಮುರುಳಿ ಮಾತನಾಡಿದ್ದಾರೆ.
 

ನನಗೆ ಅಣ್ಣ ಫೋನ್‌ ಮಾಡಿ ಹೇಳಿದ್ದು ಇಷ್ಟೇ ಸಂಬಂಧಿಕರ ಜೊತೆ ಟ್ರಿಪ್‌ಗೆ ಹೋಗಿದ್ದಾರೆ. ಅಣ್ಣ ಶೂಟಿಂಗ್‌ ಮುಗಿಸಿಕೊಂಡು ಜಾಯಿನ್‌ ಆಗಿದ್ದಾರೆ. ಹೀಗೆ ಎಲ್ಲಾ ಟೈಮ್‌ ಸ್ಪೆಂಡ್‌ ಮಾಡುವಾಗ ಮಲಗಿದವರು ಮತ್ತೆ ಎದ್ದಿಲ್ಲ. ಹಾಗಾಗಿ ಎಲ್ಲಾ ಲೋ ಬಿಪಿ ಅಂದುಕೊಂಡಿದ್ದರು. ಅಲ್ಲಿಂದ ಬಂದ ಮೇಲೆ ಎಲ್ಲಾ ಡಿಲೇಟ್ಸ್‌ ಗೊತ್ತಾಗಲಿದೆ. ಇದು ಆಗಿರೋದು ನಿಜ ಎಂದು ನಟ ಶ್ರೀಮುರುಳಿ(Sri Murali) ಸ್ಪಂದನಾ(spandana) ಸಾವಿನ ಬಗ್ಗೆ ಈ ರೀತಿ ಮಾತನಾಡಿದ್ದಾರೆ. ಮೂರು ದಿನಗಳ ಹಿಂದೆ ಕುಟುಂಬ ಸಮೇತ ಅವರು ಬ್ಯಾಂಕಾಕ್‌ ಪ್ರವಾಸಕ್ಕೆ(Bangkok trip) ತೆರಳಿದ್ದರು. ಅವರ ಮೃತದೇಹ ಮಂಗಳವಾರ ಬೆಂಗಳೂರಿಗೆ ಬರಲಿದೆ. ಸ್ಪಂದನಾ ವಿಜಯ್‌ ರಾಘವೇಂದ್ರ(actor vijay raghavendra) ಮೂಲತಃ ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಅವರ ತಂದೆ ಬೆಂಗಳೂರಿನ ಮಾಜಿ ಕಮೀಷನರ್‌ ಬಿಕೆ ಶಿವರಾಮ್‌. ಸ್ಪಂದನಾ ಅಣ್ಣ ರಕ್ಷಿತ್‌ ಶಿವರಾಂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ವೀಕ್ಷಿಸಿ:  ತೂಕ ಇಳಿಸಿಕೊಂಡಿದ್ದೇ ವಿಜಯ್‌ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾಯ್ತಾ ?

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more