ಹಾಲು ಮಾರುವವನ ಕೈಯಲ್ಲಿ ರಕ್ತಸಿಕ್ತ ಕೊಡಲಿ: ಕುತೂಹಲ ಮೂಡಿಸಿದ ಗೌಳಿ

ಹಾಲು ಮಾರುವವನ ಕೈಯಲ್ಲಿ ರಕ್ತಸಿಕ್ತ ಕೊಡಲಿ: ಕುತೂಹಲ ಮೂಡಿಸಿದ ಗೌಳಿ

Published : Sep 19, 2021, 02:57 PM IST

ಬಹಳ ದಿನಗಳ ನಂತರ ನಿಮ್ಮ ಪ್ರೀತಿಯ ಕಿಟ್ಟಿ ಕಾಣಿಸಿಕೊಳ್ಳಲಿದ್ದಾರೆ. 4 ವರ್ಷದ ನಂತರ ಕಿಟ್ಟಿ ಸ್ಯಾಂಡಲ್‌ವುಡ್ ಸವಾರಿ ಮಾಡಲಿದ್ದು, ಸಿಲಿಕಾನ್ ಸಿಟಿ ನಂತರ ಈಗ ಗೌಳಿ ಸಿನಿಮಾ ಮಾಡುತ್ತಿದ್ದಾರೆ. ಕೈಯಲ್ಲಿ ರಕ್ತಸಿಕ್ತ ಕೊಡಲಿ ಹಿಡಿದು ಹಿಂದೆಂದೂ ಕಾಣದ ಲುಕ್‌ನಲ್ಲಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ.

ಬಹಳ ದಿನಗಳ ನಂತರ ನಿಮ್ಮ ಪ್ರೀತಿಯ ಕಿಟ್ಟಿ ಕಾಣಿಸಿಕೊಳ್ಳಲಿದ್ದಾರೆ. 4 ವರ್ಷದ ನಂತರ ಕಿಟ್ಟಿ ಸ್ಯಾಂಡಲ್‌ವುಡ್ ಸವಾರಿ ಮಾಡಲಿದ್ದು, ಸಿಲಿಕಾನ್ ಸಿಟಿ ನಂತರ ಈಗ ಗೌಳಿ ಸಿನಿಮಾ ಮಾಡುತ್ತಿದ್ದಾರೆ. ಕೈಯಲ್ಲಿ ರಕ್ತಸಿಕ್ತ ಕೊಡಲಿ ಹಿಡಿದು ಹಿಂದೆಂದೂ ಕಾಣದ ಲುಕ್‌ನಲ್ಲಿ ತೆರೆಯ ಮೇಲೆ ಅಬ್ಬರಿಸಲಿದ್ದಾರೆ.

ಅಪರೂಪಕ್ಕೆ ಕ್ಯಾಮೆರಾ ಮುಂದೆ ಕಾಣಿಸ್ಕೊಂಡ ಯಶ್..! ಮದುವೆಗೆ ಮಾಸ್ ಎಂಟ್ರಿ

ಗೌಳಿ ಎಂಬ ಟೈಟಲ್‌ನಲ್ಲಿಯೇ ರಕ್ತಸಿಕ್ತ ಚಿತ್ರಣ ಕಾಣಬಹುದು. ಹಾಲು ಮಾರೋ ಹುಡುಗನ ಪಾತ್ರವನ್ನು ನಟ ಮಾಡಲಿದ್ದಾರೆ. 1960ರಲ್ಲಿ ಶಿವಮೊಗ್ಗದಲ್ಲಿ ನಡೆದ ಕಥೆಯನ್ನು ಈಗಿನ ಟ್ರೆಂಡ್‌ಗೆ ಸಿದ್ಧ ಮಾಡಿಕೊಂಡು ಗೌಳಿ ಚಿತ್ರ ಸಿದ್ಧವಾಗುತ್ತಿದೆ. ಆಕ್ಷನ್ ಥ್ರಿಲರ್ ಸಿನಿಮಾವನ್ನು ರಘು ಸಿಂಗಂ ನಿರ್ಮಾಣ ಮಾಡುತ್ತಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!