'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

Published : Jan 09, 2023, 01:06 PM IST

ಚಿಕ್ಕಬಳ್ಳಾಪುರ ಉತ್ಸವಕ್ಕೆ ಜನವರಿ 7ರಂದು ಅದ್ದೂರಿಯಾಗಿ ಚಾಲನೆ ದೊರೆತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
 

'ಚಿಕ್ಕಬಳ್ಳಾಪುರ ಉತ್ಸವ' ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್‌ ಸ್ಟಾರ್‌ ಕಳೆ ತುಂಬಿದರು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್‌ ಆಗಮಿಸಿ, ಸಿಎಂ ಜತೆಗೆ ವೇದಿಕೆ ಅಲಂಕರಿಸಿದರು. ಸುದೀಪ್‌ ವೇದಿಕೆ ಮೇಲೆ ಆಗಮಿಸುತ್ತಿದ್ದಂತೆ, ನೆರೆದಿದ್ದ ಸಭಿಕರು, ಅಭಿಮಾನಿಗಳು ಕಿಚ್ಚ ಕಿಚ್ಚ  ಎಂಬ ಘೋಷಣೆ ಕೂಗಿದರು. ಈ ವೇಳೆ ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರನ್ನು ಸುದೀಪ್‌ ಶ್ಲಾಘಿಸಿದರು.

24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
Read more