'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

Published : Jan 09, 2023, 01:06 PM IST

ಚಿಕ್ಕಬಳ್ಳಾಪುರ ಉತ್ಸವಕ್ಕೆ ಜನವರಿ 7ರಂದು ಅದ್ದೂರಿಯಾಗಿ ಚಾಲನೆ ದೊರೆತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
 

'ಚಿಕ್ಕಬಳ್ಳಾಪುರ ಉತ್ಸವ' ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್‌ ಸ್ಟಾರ್‌ ಕಳೆ ತುಂಬಿದರು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್‌ ಆಗಮಿಸಿ, ಸಿಎಂ ಜತೆಗೆ ವೇದಿಕೆ ಅಲಂಕರಿಸಿದರು. ಸುದೀಪ್‌ ವೇದಿಕೆ ಮೇಲೆ ಆಗಮಿಸುತ್ತಿದ್ದಂತೆ, ನೆರೆದಿದ್ದ ಸಭಿಕರು, ಅಭಿಮಾನಿಗಳು ಕಿಚ್ಚ ಕಿಚ್ಚ  ಎಂಬ ಘೋಷಣೆ ಕೂಗಿದರು. ಈ ವೇಳೆ ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರನ್ನು ಸುದೀಪ್‌ ಶ್ಲಾಘಿಸಿದರು.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more