'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

Published : Jan 09, 2023, 01:06 PM IST

ಚಿಕ್ಕಬಳ್ಳಾಪುರ ಉತ್ಸವಕ್ಕೆ ಜನವರಿ 7ರಂದು ಅದ್ದೂರಿಯಾಗಿ ಚಾಲನೆ ದೊರೆತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
 

'ಚಿಕ್ಕಬಳ್ಳಾಪುರ ಉತ್ಸವ' ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್‌ ಸ್ಟಾರ್‌ ಕಳೆ ತುಂಬಿದರು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್‌ ಆಗಮಿಸಿ, ಸಿಎಂ ಜತೆಗೆ ವೇದಿಕೆ ಅಲಂಕರಿಸಿದರು. ಸುದೀಪ್‌ ವೇದಿಕೆ ಮೇಲೆ ಆಗಮಿಸುತ್ತಿದ್ದಂತೆ, ನೆರೆದಿದ್ದ ಸಭಿಕರು, ಅಭಿಮಾನಿಗಳು ಕಿಚ್ಚ ಕಿಚ್ಚ  ಎಂಬ ಘೋಷಣೆ ಕೂಗಿದರು. ಈ ವೇಳೆ ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರನ್ನು ಸುದೀಪ್‌ ಶ್ಲಾಘಿಸಿದರು.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more