Kichcha Sudeep: ವಂಚನೆ ಆರೋಪ ಮಾಡಿದ ನಿರ್ಮಾಪಕರು: ಕಾನೂನು ಹೋರಾಟಕ್ಕೆ ಸುದೀಪ್‌ ಸಜ್ಜು

Kichcha Sudeep: ವಂಚನೆ ಆರೋಪ ಮಾಡಿದ ನಿರ್ಮಾಪಕರು: ಕಾನೂನು ಹೋರಾಟಕ್ಕೆ ಸುದೀಪ್‌ ಸಜ್ಜು

Published : Jul 08, 2023, 01:39 PM ISTUpdated : Jul 08, 2023, 01:40 PM IST

ವಂಚನೆ ಆರೋಪ ಮಾಡಿದ ನಿರ್ಮಾಪಕರಿಗೆ ನೋಟಿಸ್‌ ಕಳಿಸಿರುವ ಸುದೀಪ್, 10 ಕೋಟಿ ಮಾನನಷ್ಟೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.
 

ಬೆಂಗಳೂರು: ನಟ ಕಿಚ್ಚ ಸುದೀಪ್‌ (Kichcha Sudeep) ವಿರುದ್ಧ ವಂಚನೆ ಆರೋಪ ಮಾಡಲಾಗಿತ್ತು. ಇದರ ವಿರುದ್ಧ ಸುದೀಪ್‌ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೇ ಆರೋಪ ಮಾಡಿದವರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮ್ಮೆ ಹೂಡುವ ಎಚ್ಚರಿಕೆ ನೀಡಿದ್ದಾರೆ. ನಿರ್ಮಾಪಕ ಎನ್‌.ಕುಮಾರ್‌, ಎನ್‌.ಎಂ. ಸುರೇಶ್‌ಗೆ(MN Suresh) ನೋಟಿಸ್‌ (Notice) ನೀಡಲಾಗಿದೆ. ಅಡ್ವಾನ್ಸ್‌ ಪಡೆದು ಕಾಲ್‌ ಶೀಟ್‌ ನೀಡಿಲ್ಲ ಎಂದು ಸುದೀಪ್ ಮೇಲೆ ಆರೋಪ ಮಾಡಲಾಗಿತ್ತು. ಅಲ್ಲದೇ ಆತ್ಮಹತ್ಯೆ ಮಾಡಿಕೊಂಡರೇ ಸುದೀಪ್ ಅವರೇ ಕಾರಣ ಎಂದು ನಿರ್ಮಾಪಕರು(Producers) ಹೇಳಿದ್ದರು. ನನ್ನ ತಾಳ್ಮೆ ಪರೀಕ್ಷಿಸುತ್ತಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತುಪಡಿಸಿ. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೋಟಿಸ್‌ ತಲುಪಿದ ಕೂಡಲೇ ಅದಕ್ಕೆ ಪ್ರತ್ಯುತ್ತರ ಕಳುಹಿಸಿ ಎಂದು ನಟ ಸುದೀಪ್‌ ಲಾಯರ್‌ ನೋಟಿಸ್‌ ಕಳುಹಿಸಿದ ಬಳಿಕ ಹೇಳಿದ್ದಾರೆ. 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more