Kichcha Sudeep: ವಂಚನೆ ಆರೋಪ ಮಾಡಿದ ನಿರ್ಮಾಪಕರು: ಕಾನೂನು ಹೋರಾಟಕ್ಕೆ ಸುದೀಪ್‌ ಸಜ್ಜು

Kichcha Sudeep: ವಂಚನೆ ಆರೋಪ ಮಾಡಿದ ನಿರ್ಮಾಪಕರು: ಕಾನೂನು ಹೋರಾಟಕ್ಕೆ ಸುದೀಪ್‌ ಸಜ್ಜು

Published : Jul 08, 2023, 01:39 PM ISTUpdated : Jul 08, 2023, 01:40 PM IST

ವಂಚನೆ ಆರೋಪ ಮಾಡಿದ ನಿರ್ಮಾಪಕರಿಗೆ ನೋಟಿಸ್‌ ಕಳಿಸಿರುವ ಸುದೀಪ್, 10 ಕೋಟಿ ಮಾನನಷ್ಟೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.
 

ಬೆಂಗಳೂರು: ನಟ ಕಿಚ್ಚ ಸುದೀಪ್‌ (Kichcha Sudeep) ವಿರುದ್ಧ ವಂಚನೆ ಆರೋಪ ಮಾಡಲಾಗಿತ್ತು. ಇದರ ವಿರುದ್ಧ ಸುದೀಪ್‌ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೇ ಆರೋಪ ಮಾಡಿದವರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮ್ಮೆ ಹೂಡುವ ಎಚ್ಚರಿಕೆ ನೀಡಿದ್ದಾರೆ. ನಿರ್ಮಾಪಕ ಎನ್‌.ಕುಮಾರ್‌, ಎನ್‌.ಎಂ. ಸುರೇಶ್‌ಗೆ(MN Suresh) ನೋಟಿಸ್‌ (Notice) ನೀಡಲಾಗಿದೆ. ಅಡ್ವಾನ್ಸ್‌ ಪಡೆದು ಕಾಲ್‌ ಶೀಟ್‌ ನೀಡಿಲ್ಲ ಎಂದು ಸುದೀಪ್ ಮೇಲೆ ಆರೋಪ ಮಾಡಲಾಗಿತ್ತು. ಅಲ್ಲದೇ ಆತ್ಮಹತ್ಯೆ ಮಾಡಿಕೊಂಡರೇ ಸುದೀಪ್ ಅವರೇ ಕಾರಣ ಎಂದು ನಿರ್ಮಾಪಕರು(Producers) ಹೇಳಿದ್ದರು. ನನ್ನ ತಾಳ್ಮೆ ಪರೀಕ್ಷಿಸುತ್ತಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತುಪಡಿಸಿ. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೋಟಿಸ್‌ ತಲುಪಿದ ಕೂಡಲೇ ಅದಕ್ಕೆ ಪ್ರತ್ಯುತ್ತರ ಕಳುಹಿಸಿ ಎಂದು ನಟ ಸುದೀಪ್‌ ಲಾಯರ್‌ ನೋಟಿಸ್‌ ಕಳುಹಿಸಿದ ಬಳಿಕ ಹೇಳಿದ್ದಾರೆ. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more