Gandhada Gudi  ಗಂಧದ ಗುಡಿಯಲ್ಲಿ ನನ್ನ ತವರೂರನ್ನು ಹೊಗಳಿದ್ದಾರೆ: ಡಾ. ಸುಧಾಮೂರ್ತಿ ಸಂತಸ

Gandhada Gudi ಗಂಧದ ಗುಡಿಯಲ್ಲಿ ನನ್ನ ತವರೂರನ್ನು ಹೊಗಳಿದ್ದಾರೆ: ಡಾ. ಸುಧಾಮೂರ್ತಿ ಸಂತಸ

Published : Oct 28, 2022, 12:39 PM ISTUpdated : Oct 28, 2022, 12:46 PM IST

ಗಂಧದ ಗುಡಿ ಸಿನಿಮಾದಲ್ಲಿ ಬೇಕಾದಷ್ಟು ಸಾಹಸಗಳಿವೆ. ಸಿನಿಮಾ ನೋಡಿ ಬಹಳ ಸಂತೋಷವಾಯಿತು ಎಂದು ಡಾ. ಸುಧಾಮೂರ್ತಿ ಹೇಳಿದರು.
 

ಗಂಧದ ಗುಡಿ ಪ್ರೀಮಿಯರ್ ಶೋ ವೀಕ್ಷಿಸಿ ಮಾತನಾಡಿದ ಅವರು, ಇಂದಿನ ಯಂಗ್‌ ಸ್ಟಾರ್ಸ್‌ ಅಲ್ಲಿ ಇಲ್ಲಿ ಟೈಮ್‌ ಹಾಳು ಮಾಡುವ ಬದಲು ದಯವಿಟ್ಟು ಹೀಗೆ ಎಲ್ಲಿಯಾದರೂ ಹೋಗಿ, ನಮ್ಮ ಜನರನ್ನು ನೋಡಿ ನಮ್ಮ ನಿಸರ್ಗ ಸಂಪತ್ತನ್ನು ನೋಡಿ ಆನಂದಿಸಿ ಮತ್ತು ಅದನ್ನು ಉಳಿಸಲಿಕ್ಕೆ ಪ್ರಯತ್ನಿಸಿ ಎಂದರು. ಸಿನಿಮಾದಲ್ಲಿ ನನ್ನ ತವರೂರು ಉತ್ತರ ಕರ್ನಾಟವನ್ನು ಬಹಳ ಹೊಗಳಿದ್ದಾರೆ, ತುಂಬಾ ಸಂತೋಷವಾಯಿತು. ನನಗೆ ಬಹಳ ಹೆಮ್ಮೆ ಇದೆ, ಅವರು ಉತ್ತರ ಕರ್ನಾಟಕದ ಬಗ್ಗೆ ಹೇಳಿರುವುದು ಎಂದರು. ಹಳ್ಳಿಯ ಜನರ ಮುಗ್ಧತೆಯನ್ನು ಪುನೀತ್‌ ಅವರು ತುಂಬಾ ಚೆನ್ನಾಗಿ ತೋರಿಸಿದ್ದಾರೆ ಎಂದರು.

ಮನೆ ಕೆಲಸ ಮಾಡೋಕೆ ಇಷ್ಟನೇ ಇಲ್ಲ, ಗಂಡನ್ ಕೆಲ್ಸಾನೂ ನಾನೇ ಮಾಡ್ಬೇಕು: ನಿವೇದಿತಾ ಗೌಡ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more