Gandhada Gudi  ಗಂಧದ ಗುಡಿಯಲ್ಲಿ ನನ್ನ ತವರೂರನ್ನು ಹೊಗಳಿದ್ದಾರೆ: ಡಾ. ಸುಧಾಮೂರ್ತಿ ಸಂತಸ

Gandhada Gudi ಗಂಧದ ಗುಡಿಯಲ್ಲಿ ನನ್ನ ತವರೂರನ್ನು ಹೊಗಳಿದ್ದಾರೆ: ಡಾ. ಸುಧಾಮೂರ್ತಿ ಸಂತಸ

Published : Oct 28, 2022, 12:39 PM ISTUpdated : Oct 28, 2022, 12:46 PM IST

ಗಂಧದ ಗುಡಿ ಸಿನಿಮಾದಲ್ಲಿ ಬೇಕಾದಷ್ಟು ಸಾಹಸಗಳಿವೆ. ಸಿನಿಮಾ ನೋಡಿ ಬಹಳ ಸಂತೋಷವಾಯಿತು ಎಂದು ಡಾ. ಸುಧಾಮೂರ್ತಿ ಹೇಳಿದರು.
 

ಗಂಧದ ಗುಡಿ ಪ್ರೀಮಿಯರ್ ಶೋ ವೀಕ್ಷಿಸಿ ಮಾತನಾಡಿದ ಅವರು, ಇಂದಿನ ಯಂಗ್‌ ಸ್ಟಾರ್ಸ್‌ ಅಲ್ಲಿ ಇಲ್ಲಿ ಟೈಮ್‌ ಹಾಳು ಮಾಡುವ ಬದಲು ದಯವಿಟ್ಟು ಹೀಗೆ ಎಲ್ಲಿಯಾದರೂ ಹೋಗಿ, ನಮ್ಮ ಜನರನ್ನು ನೋಡಿ ನಮ್ಮ ನಿಸರ್ಗ ಸಂಪತ್ತನ್ನು ನೋಡಿ ಆನಂದಿಸಿ ಮತ್ತು ಅದನ್ನು ಉಳಿಸಲಿಕ್ಕೆ ಪ್ರಯತ್ನಿಸಿ ಎಂದರು. ಸಿನಿಮಾದಲ್ಲಿ ನನ್ನ ತವರೂರು ಉತ್ತರ ಕರ್ನಾಟವನ್ನು ಬಹಳ ಹೊಗಳಿದ್ದಾರೆ, ತುಂಬಾ ಸಂತೋಷವಾಯಿತು. ನನಗೆ ಬಹಳ ಹೆಮ್ಮೆ ಇದೆ, ಅವರು ಉತ್ತರ ಕರ್ನಾಟಕದ ಬಗ್ಗೆ ಹೇಳಿರುವುದು ಎಂದರು. ಹಳ್ಳಿಯ ಜನರ ಮುಗ್ಧತೆಯನ್ನು ಪುನೀತ್‌ ಅವರು ತುಂಬಾ ಚೆನ್ನಾಗಿ ತೋರಿಸಿದ್ದಾರೆ ಎಂದರು.

ಮನೆ ಕೆಲಸ ಮಾಡೋಕೆ ಇಷ್ಟನೇ ಇಲ್ಲ, ಗಂಡನ್ ಕೆಲ್ಸಾನೂ ನಾನೇ ಮಾಡ್ಬೇಕು: ನಿವೇದಿತಾ ಗೌಡ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more