Gandhada Gudi  ಗಂಧದ ಗುಡಿಯಲ್ಲಿ ನನ್ನ ತವರೂರನ್ನು ಹೊಗಳಿದ್ದಾರೆ: ಡಾ. ಸುಧಾಮೂರ್ತಿ ಸಂತಸ

Gandhada Gudi ಗಂಧದ ಗುಡಿಯಲ್ಲಿ ನನ್ನ ತವರೂರನ್ನು ಹೊಗಳಿದ್ದಾರೆ: ಡಾ. ಸುಧಾಮೂರ್ತಿ ಸಂತಸ

Published : Oct 28, 2022, 12:39 PM ISTUpdated : Oct 28, 2022, 12:46 PM IST

ಗಂಧದ ಗುಡಿ ಸಿನಿಮಾದಲ್ಲಿ ಬೇಕಾದಷ್ಟು ಸಾಹಸಗಳಿವೆ. ಸಿನಿಮಾ ನೋಡಿ ಬಹಳ ಸಂತೋಷವಾಯಿತು ಎಂದು ಡಾ. ಸುಧಾಮೂರ್ತಿ ಹೇಳಿದರು.
 

ಗಂಧದ ಗುಡಿ ಪ್ರೀಮಿಯರ್ ಶೋ ವೀಕ್ಷಿಸಿ ಮಾತನಾಡಿದ ಅವರು, ಇಂದಿನ ಯಂಗ್‌ ಸ್ಟಾರ್ಸ್‌ ಅಲ್ಲಿ ಇಲ್ಲಿ ಟೈಮ್‌ ಹಾಳು ಮಾಡುವ ಬದಲು ದಯವಿಟ್ಟು ಹೀಗೆ ಎಲ್ಲಿಯಾದರೂ ಹೋಗಿ, ನಮ್ಮ ಜನರನ್ನು ನೋಡಿ ನಮ್ಮ ನಿಸರ್ಗ ಸಂಪತ್ತನ್ನು ನೋಡಿ ಆನಂದಿಸಿ ಮತ್ತು ಅದನ್ನು ಉಳಿಸಲಿಕ್ಕೆ ಪ್ರಯತ್ನಿಸಿ ಎಂದರು. ಸಿನಿಮಾದಲ್ಲಿ ನನ್ನ ತವರೂರು ಉತ್ತರ ಕರ್ನಾಟವನ್ನು ಬಹಳ ಹೊಗಳಿದ್ದಾರೆ, ತುಂಬಾ ಸಂತೋಷವಾಯಿತು. ನನಗೆ ಬಹಳ ಹೆಮ್ಮೆ ಇದೆ, ಅವರು ಉತ್ತರ ಕರ್ನಾಟಕದ ಬಗ್ಗೆ ಹೇಳಿರುವುದು ಎಂದರು. ಹಳ್ಳಿಯ ಜನರ ಮುಗ್ಧತೆಯನ್ನು ಪುನೀತ್‌ ಅವರು ತುಂಬಾ ಚೆನ್ನಾಗಿ ತೋರಿಸಿದ್ದಾರೆ ಎಂದರು.

ಮನೆ ಕೆಲಸ ಮಾಡೋಕೆ ಇಷ್ಟನೇ ಇಲ್ಲ, ಗಂಡನ್ ಕೆಲ್ಸಾನೂ ನಾನೇ ಮಾಡ್ಬೇಕು: ನಿವೇದಿತಾ ಗೌಡ

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more