ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

Published : Jun 16, 2023, 09:08 AM IST

ಮಂಡ್ಯ ಜನರಿಗಾಗಿ ಸುಮಲತಾ ಅಂಬರೀಶ್‌ ಮತ್ತು ಅಭಿಷೇಕ್ ಅಂಬರೀಶ್‌ ಜಿಲ್ಲೆಯಲ್ಲಿ ಬೀಗರೂಟವನ್ನು ಏರ್ಪಡಿಸಿದ್ದಾರೆ.

ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಷ್ ಅವರ ಪುತ್ರ ಅಭಿಷೇಕ್ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ಅಭಿಷೇಕ್ ಅವಿವಾ ಬಿದ್ದಪ್ಪ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮಂಡ್ಯದ ಗಜ್ಜಲೆಗೆರೆಯಲ್ಲಿ 16ನೇ ತಾರೀಖು ಬಾರೀ ಬೀಗರೂಟ ಏರ್ಪಡಿಸಲಾಗಿದೆ. 50 ಸಾವಿರದಿಂದ 70 ಸಾವಿರ ಅಭಿಮಾನಿಗಳು ಬರುವ ನಿರೀಕ್ಷೆಯಿದೆ. ಸು.14000 ಕೆಜಿ ಚಿಕನ್ ಮಟನ್‌ನಲ್ಲಿ ವಿವಿಧ ಮಾಂಸಾಹಾರ ಖ್ಯಾದ್ಯಗಳನ್ನು ಮಾಡಿ ಬಡಿಸಲಾಗುತ್ತದೆ.ಇನ್ನು ನಟಿ ಸಂಸದೆ ಸುಮಲತಾ ಅಂಬರೀಶ್ , ಅಂಭಿ ಕನಸಿನಂತೆ ಮಗನ ಮದುವೆ ಮಾಡಿದ್ದು, ಇದೀಗ ಸ್ವತಃ ಸುಮಲತಾ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯಾ ಜನತೆಗೆ ಬೀಗರೂಟಕ್ಕೆ ಆಹ್ವಾನವಿತ್ತಿದ್ದಾರೆ.ಅಭಿಷೇಕ್ ಹಾಗೂ ಅವಿವಾ ಮದುವೆಯ ಸಂಭ್ರಮವನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಇದೇ ಶುಕ್ರವಾರ ದಿನಾಂಕ 16/06/2023 ರಂದು ಬೆಳಗ್ಗೆ 11.30 ರಿಂದ ಬೀಗರ ಔತಣವನ್ನು ಏರ್ಪಡಿಸಲಾಗಿದೆ.ಇದಕ್ಕಾಗಿ ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸುಮಲತಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Rashibhavishy: ಇಂದಿನ ದಿನ ಭವಿಷ್ಯ: ಈ ದಿನ ಶಿವ, ಪಾರ್ವತಿ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ..

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more