ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

Published : Jun 16, 2023, 09:08 AM IST

ಮಂಡ್ಯ ಜನರಿಗಾಗಿ ಸುಮಲತಾ ಅಂಬರೀಶ್‌ ಮತ್ತು ಅಭಿಷೇಕ್ ಅಂಬರೀಶ್‌ ಜಿಲ್ಲೆಯಲ್ಲಿ ಬೀಗರೂಟವನ್ನು ಏರ್ಪಡಿಸಿದ್ದಾರೆ.

ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಷ್ ಅವರ ಪುತ್ರ ಅಭಿಷೇಕ್ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ಅಭಿಷೇಕ್ ಅವಿವಾ ಬಿದ್ದಪ್ಪ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮಂಡ್ಯದ ಗಜ್ಜಲೆಗೆರೆಯಲ್ಲಿ 16ನೇ ತಾರೀಖು ಬಾರೀ ಬೀಗರೂಟ ಏರ್ಪಡಿಸಲಾಗಿದೆ. 50 ಸಾವಿರದಿಂದ 70 ಸಾವಿರ ಅಭಿಮಾನಿಗಳು ಬರುವ ನಿರೀಕ್ಷೆಯಿದೆ. ಸು.14000 ಕೆಜಿ ಚಿಕನ್ ಮಟನ್‌ನಲ್ಲಿ ವಿವಿಧ ಮಾಂಸಾಹಾರ ಖ್ಯಾದ್ಯಗಳನ್ನು ಮಾಡಿ ಬಡಿಸಲಾಗುತ್ತದೆ.ಇನ್ನು ನಟಿ ಸಂಸದೆ ಸುಮಲತಾ ಅಂಬರೀಶ್ , ಅಂಭಿ ಕನಸಿನಂತೆ ಮಗನ ಮದುವೆ ಮಾಡಿದ್ದು, ಇದೀಗ ಸ್ವತಃ ಸುಮಲತಾ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯಾ ಜನತೆಗೆ ಬೀಗರೂಟಕ್ಕೆ ಆಹ್ವಾನವಿತ್ತಿದ್ದಾರೆ.ಅಭಿಷೇಕ್ ಹಾಗೂ ಅವಿವಾ ಮದುವೆಯ ಸಂಭ್ರಮವನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಇದೇ ಶುಕ್ರವಾರ ದಿನಾಂಕ 16/06/2023 ರಂದು ಬೆಳಗ್ಗೆ 11.30 ರಿಂದ ಬೀಗರ ಔತಣವನ್ನು ಏರ್ಪಡಿಸಲಾಗಿದೆ.ಇದಕ್ಕಾಗಿ ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸುಮಲತಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Rashibhavishy: ಇಂದಿನ ದಿನ ಭವಿಷ್ಯ: ಈ ದಿನ ಶಿವ, ಪಾರ್ವತಿ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ..

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more