ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

Published : Jun 16, 2023, 09:08 AM IST

ಮಂಡ್ಯ ಜನರಿಗಾಗಿ ಸುಮಲತಾ ಅಂಬರೀಶ್‌ ಮತ್ತು ಅಭಿಷೇಕ್ ಅಂಬರೀಶ್‌ ಜಿಲ್ಲೆಯಲ್ಲಿ ಬೀಗರೂಟವನ್ನು ಏರ್ಪಡಿಸಿದ್ದಾರೆ.

ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಷ್ ಅವರ ಪುತ್ರ ಅಭಿಷೇಕ್ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ಅಭಿಷೇಕ್ ಅವಿವಾ ಬಿದ್ದಪ್ಪ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮಂಡ್ಯದ ಗಜ್ಜಲೆಗೆರೆಯಲ್ಲಿ 16ನೇ ತಾರೀಖು ಬಾರೀ ಬೀಗರೂಟ ಏರ್ಪಡಿಸಲಾಗಿದೆ. 50 ಸಾವಿರದಿಂದ 70 ಸಾವಿರ ಅಭಿಮಾನಿಗಳು ಬರುವ ನಿರೀಕ್ಷೆಯಿದೆ. ಸು.14000 ಕೆಜಿ ಚಿಕನ್ ಮಟನ್‌ನಲ್ಲಿ ವಿವಿಧ ಮಾಂಸಾಹಾರ ಖ್ಯಾದ್ಯಗಳನ್ನು ಮಾಡಿ ಬಡಿಸಲಾಗುತ್ತದೆ.ಇನ್ನು ನಟಿ ಸಂಸದೆ ಸುಮಲತಾ ಅಂಬರೀಶ್ , ಅಂಭಿ ಕನಸಿನಂತೆ ಮಗನ ಮದುವೆ ಮಾಡಿದ್ದು, ಇದೀಗ ಸ್ವತಃ ಸುಮಲತಾ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯಾ ಜನತೆಗೆ ಬೀಗರೂಟಕ್ಕೆ ಆಹ್ವಾನವಿತ್ತಿದ್ದಾರೆ.ಅಭಿಷೇಕ್ ಹಾಗೂ ಅವಿವಾ ಮದುವೆಯ ಸಂಭ್ರಮವನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಇದೇ ಶುಕ್ರವಾರ ದಿನಾಂಕ 16/06/2023 ರಂದು ಬೆಳಗ್ಗೆ 11.30 ರಿಂದ ಬೀಗರ ಔತಣವನ್ನು ಏರ್ಪಡಿಸಲಾಗಿದೆ.ಇದಕ್ಕಾಗಿ ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸುಮಲತಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Rashibhavishy: ಇಂದಿನ ದಿನ ಭವಿಷ್ಯ: ಈ ದಿನ ಶಿವ, ಪಾರ್ವತಿ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ..

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more