ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

Published : Nov 10, 2024, 06:56 PM IST

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ..

ನಟ ದರ್ಶನ್ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಬೇಲ್ ಪಡೆದು ಸದ್ಯ ಜೈಲಿನಿಂದ ಆಚೆ ಇದ್ದಾರೆ. ದರ್ಶನ್ ಆರೋಗ್ಯದ ಪರಿಸ್ಥಿತಿ ಇತ್ತೀಚೆಗೆ ಅಯೋಮಯ ಎಂಬಂತಾಗಿದೆ. ನಟ ಧನ್ವೀರ್ ಹಾಗೂ ದರ್ಶನ್ ತಮ್ಮ ದಿನಕರ್ ತೂಗುದೀಪ ಜಾಮೀನಿಗೆ ಶ್ಯೂರಿಟಿ ಕೊಟ್ಟು ದರ್ಶನ್‌ ಅವರನ್ನು ಜೈಲಿನಿಂದ ಹೊರಗೆ ತಂದಿದ್ದಾರೆ. ಆದರೆ, ಈಗ ಸುಮಲತಾ ದರ್ಶನ್ ಪರ ಏನೇನೋ ಮಾತನಾಡಿದ್ದಾರೆ ನೋಡಿ..

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ ಸತತವಾಗಿ ದಚ್ಚು ಪರ ಅಖಾಡಕ್ಕಿಳಿದಿದ್ದಾರೆ. ಸುಮಲತಾ ಹೇಳಿದ್ದೇನು ? ಇದಕ್ಕೆ ದರ್ಶನ್ ಭಕ್ತಗಣ ಎದುರುತ್ತರ ಕೊಟ್ಟಿದ್ದೇನು ? ಮದರ್ ಇಂಡಿಯಾ ಅಂಡ್ ಸನ್ ಮಧ್ಯೆ ಇರುವ ಕರುಳು ಕಿವುಚುವ ಕಥನ ನಿಮ್ಮ ಮುಂದೆ...

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!