ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

Published : Nov 10, 2024, 06:56 PM IST

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ..

ನಟ ದರ್ಶನ್ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಬೇಲ್ ಪಡೆದು ಸದ್ಯ ಜೈಲಿನಿಂದ ಆಚೆ ಇದ್ದಾರೆ. ದರ್ಶನ್ ಆರೋಗ್ಯದ ಪರಿಸ್ಥಿತಿ ಇತ್ತೀಚೆಗೆ ಅಯೋಮಯ ಎಂಬಂತಾಗಿದೆ. ನಟ ಧನ್ವೀರ್ ಹಾಗೂ ದರ್ಶನ್ ತಮ್ಮ ದಿನಕರ್ ತೂಗುದೀಪ ಜಾಮೀನಿಗೆ ಶ್ಯೂರಿಟಿ ಕೊಟ್ಟು ದರ್ಶನ್‌ ಅವರನ್ನು ಜೈಲಿನಿಂದ ಹೊರಗೆ ತಂದಿದ್ದಾರೆ. ಆದರೆ, ಈಗ ಸುಮಲತಾ ದರ್ಶನ್ ಪರ ಏನೇನೋ ಮಾತನಾಡಿದ್ದಾರೆ ನೋಡಿ..

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ ಸತತವಾಗಿ ದಚ್ಚು ಪರ ಅಖಾಡಕ್ಕಿಳಿದಿದ್ದಾರೆ. ಸುಮಲತಾ ಹೇಳಿದ್ದೇನು ? ಇದಕ್ಕೆ ದರ್ಶನ್ ಭಕ್ತಗಣ ಎದುರುತ್ತರ ಕೊಟ್ಟಿದ್ದೇನು ? ಮದರ್ ಇಂಡಿಯಾ ಅಂಡ್ ಸನ್ ಮಧ್ಯೆ ಇರುವ ಕರುಳು ಕಿವುಚುವ ಕಥನ ನಿಮ್ಮ ಮುಂದೆ...

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?