ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

Published : Nov 10, 2024, 06:56 PM IST

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ..

ನಟ ದರ್ಶನ್ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಬೇಲ್ ಪಡೆದು ಸದ್ಯ ಜೈಲಿನಿಂದ ಆಚೆ ಇದ್ದಾರೆ. ದರ್ಶನ್ ಆರೋಗ್ಯದ ಪರಿಸ್ಥಿತಿ ಇತ್ತೀಚೆಗೆ ಅಯೋಮಯ ಎಂಬಂತಾಗಿದೆ. ನಟ ಧನ್ವೀರ್ ಹಾಗೂ ದರ್ಶನ್ ತಮ್ಮ ದಿನಕರ್ ತೂಗುದೀಪ ಜಾಮೀನಿಗೆ ಶ್ಯೂರಿಟಿ ಕೊಟ್ಟು ದರ್ಶನ್‌ ಅವರನ್ನು ಜೈಲಿನಿಂದ ಹೊರಗೆ ತಂದಿದ್ದಾರೆ. ಆದರೆ, ಈಗ ಸುಮಲತಾ ದರ್ಶನ್ ಪರ ಏನೇನೋ ಮಾತನಾಡಿದ್ದಾರೆ ನೋಡಿ..

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ ಸತತವಾಗಿ ದಚ್ಚು ಪರ ಅಖಾಡಕ್ಕಿಳಿದಿದ್ದಾರೆ. ಸುಮಲತಾ ಹೇಳಿದ್ದೇನು ? ಇದಕ್ಕೆ ದರ್ಶನ್ ಭಕ್ತಗಣ ಎದುರುತ್ತರ ಕೊಟ್ಟಿದ್ದೇನು ? ಮದರ್ ಇಂಡಿಯಾ ಅಂಡ್ ಸನ್ ಮಧ್ಯೆ ಇರುವ ಕರುಳು ಕಿವುಚುವ ಕಥನ ನಿಮ್ಮ ಮುಂದೆ...

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ