ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

Published : Nov 10, 2024, 06:56 PM IST

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ..

ನಟ ದರ್ಶನ್ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಬೇಲ್ ಪಡೆದು ಸದ್ಯ ಜೈಲಿನಿಂದ ಆಚೆ ಇದ್ದಾರೆ. ದರ್ಶನ್ ಆರೋಗ್ಯದ ಪರಿಸ್ಥಿತಿ ಇತ್ತೀಚೆಗೆ ಅಯೋಮಯ ಎಂಬಂತಾಗಿದೆ. ನಟ ಧನ್ವೀರ್ ಹಾಗೂ ದರ್ಶನ್ ತಮ್ಮ ದಿನಕರ್ ತೂಗುದೀಪ ಜಾಮೀನಿಗೆ ಶ್ಯೂರಿಟಿ ಕೊಟ್ಟು ದರ್ಶನ್‌ ಅವರನ್ನು ಜೈಲಿನಿಂದ ಹೊರಗೆ ತಂದಿದ್ದಾರೆ. ಆದರೆ, ಈಗ ಸುಮಲತಾ ದರ್ಶನ್ ಪರ ಏನೇನೋ ಮಾತನಾಡಿದ್ದಾರೆ ನೋಡಿ..

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ ಸತತವಾಗಿ ದಚ್ಚು ಪರ ಅಖಾಡಕ್ಕಿಳಿದಿದ್ದಾರೆ. ಸುಮಲತಾ ಹೇಳಿದ್ದೇನು ? ಇದಕ್ಕೆ ದರ್ಶನ್ ಭಕ್ತಗಣ ಎದುರುತ್ತರ ಕೊಟ್ಟಿದ್ದೇನು ? ಮದರ್ ಇಂಡಿಯಾ ಅಂಡ್ ಸನ್ ಮಧ್ಯೆ ಇರುವ ಕರುಳು ಕಿವುಚುವ ಕಥನ ನಿಮ್ಮ ಮುಂದೆ...

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?