ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

ದರ್ಶನ್ ಪರ ಸುಮಲತಾ ಅಂಬರೀಷ್ ಯುದ್ಧ; ಡಿ ಬಾಸ್ ಫ್ಯಾನ್ಸ್‌ ಬಿಡ್ತಿದಾರೆ ಕೆಂಗಣ್ಣು!

Published : Nov 10, 2024, 06:56 PM IST

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ..

ನಟ ದರ್ಶನ್ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಬೇಲ್ ಪಡೆದು ಸದ್ಯ ಜೈಲಿನಿಂದ ಆಚೆ ಇದ್ದಾರೆ. ದರ್ಶನ್ ಆರೋಗ್ಯದ ಪರಿಸ್ಥಿತಿ ಇತ್ತೀಚೆಗೆ ಅಯೋಮಯ ಎಂಬಂತಾಗಿದೆ. ನಟ ಧನ್ವೀರ್ ಹಾಗೂ ದರ್ಶನ್ ತಮ್ಮ ದಿನಕರ್ ತೂಗುದೀಪ ಜಾಮೀನಿಗೆ ಶ್ಯೂರಿಟಿ ಕೊಟ್ಟು ದರ್ಶನ್‌ ಅವರನ್ನು ಜೈಲಿನಿಂದ ಹೊರಗೆ ತಂದಿದ್ದಾರೆ. ಆದರೆ, ಈಗ ಸುಮಲತಾ ದರ್ಶನ್ ಪರ ಏನೇನೋ ಮಾತನಾಡಿದ್ದಾರೆ ನೋಡಿ..

ಸುಮಲತಾ ಅಂಬರೀಷ್ ಮತ್ತೆ ಮಾತಾಡಿದ್ದಾರೆ. ಅಥವಾ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದ್ದಾರೆ ಎನ್ನಬಹುದು. ಅದಕ್ಕೆ ಕಾರಣ ನಟ ದರ್ಶನ್. ಕೊಲೆ ಆರೋಪಿ ನಟ ದರ್ಶನ್ ಜೈಲಿನಲ್ಲಿದ್ದಾಗ ಒಮ್ಮೆಯೂ ಈ ಸುಮಮ್ಮ ನೋಡಲು ಹೋಗಲಿಲ್ಲ. ಈಗ ಸತತವಾಗಿ ದಚ್ಚು ಪರ ಅಖಾಡಕ್ಕಿಳಿದಿದ್ದಾರೆ. ಸುಮಲತಾ ಹೇಳಿದ್ದೇನು ? ಇದಕ್ಕೆ ದರ್ಶನ್ ಭಕ್ತಗಣ ಎದುರುತ್ತರ ಕೊಟ್ಟಿದ್ದೇನು ? ಮದರ್ ಇಂಡಿಯಾ ಅಂಡ್ ಸನ್ ಮಧ್ಯೆ ಇರುವ ಕರುಳು ಕಿವುಚುವ ಕಥನ ನಿಮ್ಮ ಮುಂದೆ...

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?