ಮಗಳು ಸಂತೋಷ ತಂದ್ಳು, ಮಗ ಸಂಪತ್ತು ತಂದ; ಟಗರು ಪಲ್ಯ ನಟಿ ಅಮೃತಾ ಪ್ರೇಮ್‌, ನೆನಪಿರಲಿ ಪ್ರೇಮ್‌ ಎಕ್ಸ್‌ಕ್ಲೂಸಿವ್ ಇಂಟರ್‌ವ್ಯೂ

ಮಗಳು ಸಂತೋಷ ತಂದ್ಳು, ಮಗ ಸಂಪತ್ತು ತಂದ; ಟಗರು ಪಲ್ಯ ನಟಿ ಅಮೃತಾ ಪ್ರೇಮ್‌, ನೆನಪಿರಲಿ ಪ್ರೇಮ್‌ ಎಕ್ಸ್‌ಕ್ಲೂಸಿವ್ ಇಂಟರ್‌ವ್ಯೂ

Published : Nov 15, 2023, 01:58 PM IST

ದೀಪಾವಳಿ ಸ್ಪೆಷಲ್ ಎನ್ನುವಂತೆ ಕನ್ನಡದ, ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಹಾಗೂ ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಟಗರು ಪಲ್ಯ ಸಿನಿಮಾದ ನಾಯಕಿ ನಟಿ ಅಮ್ರತಾ ಪ್ರೇಮ್ ವಿಶೇಷ ಸಂದರ್ಶನ ಇಲ್ಲಿದೆ, ನೋಡಿ ಆನಂದಿಸಿ.

ಅಂದು ನಮಗೆ ಮಗಳು ಹುಟ್ಟಿದ್ದೇ ದೀಪಾವಳಿ ಎಂಬಂತಾಗಿತ್ತು. ಮಗಳು ಅಮ್ರತಾ ಹುಟ್ಟಿದಾಗ ಮನೆಯಲ್ಲಿ ಬಡತನ ಇತ್ತು. ಆದರೆ ಮಗಳು ಮನೆಗೆ ಸಂತೋಷ ತಂದಳು. ಆದರೆ, ಮಗ ಏಕಾಂತ್ ಹುಟ್ಟಿದಾಗ ಮನೆಯಲ್ಲಿ ಶ್ರೀಮಂತಿಕೆ ಇತ್ತು, ಹೀಗಾಗಿ ಮಗ ಸಂಪತ್ತು ತಂದ ಎಂದು ನಾನು ಯಾವಾಗಲೂ ಹೇಳುತ್ತಿರುತ್ತೇನೆ' ಎಂದಿದ್ದಾರೆ ನಟ ಲವ್ಲಿ ಸ್ಟಾರ್ ಪ್ರೇಮ್. ನಟಿ ಅಮ್ರತಾ ಸ್ಯಾಂಡಲ್‌ವುಡ್ ವೀಕ್ಷಕರಿಗೆ ದೀಪಾವಳಿ ಶುಭಾಶಯ ಕೋರಿದ್ದು, ಜತೆಜತೆಗೇ ಸಾಕಷ್ಟು ಅನುಭವ ಹಂಚಿಕೊಂಡಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!