ಕರುಣಾನಿಧಿ, MGR ನಿಧನರಾದಗಲೂ ಅಪ್ಪು ನಿಧನ ಸಂದರ್ಭ ಕಂಡ ಭಕ್ತಸಾಗರ ಕಂಡಿರಲಿಲ್ಲ ಎಂದ ನಕ್ಕೀರನ್

ಕರುಣಾನಿಧಿ, MGR ನಿಧನರಾದಗಲೂ ಅಪ್ಪು ನಿಧನ ಸಂದರ್ಭ ಕಂಡ ಭಕ್ತಸಾಗರ ಕಂಡಿರಲಿಲ್ಲ ಎಂದ ನಕ್ಕೀರನ್

Published : Nov 09, 2021, 11:39 AM IST

ಪುನೀತ್ ಸಾವಿನಿಂದ ಶೋಕದಲ್ಲಿಯೇ ನಕ್ಕೀರನ್ ಗೋಪಾಲನ್(Nakkheeran Gopal) ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಪು ಕುರಿತು, ರಾಜ್ ಕುರಿತು ಮಾತನಾಡಿದ್ದಾರೆ. ಪುನೀತ್ ಅವರ ಆದರ್ಶಗಳು, ರಾಜ್ ಅವರು ಮಗನ ಕುರಿತು ಹೇಳುತ್ತಿದ್ದ ಮಾತುಗಳನ್ನು ತಮಿಳು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಅದೇನು ? ನಕ್ಕೀರನ್ ಬಿಚ್ಚಿಟ್ಟ ಸತ್ಯಗಳೇನು ?

ಪತ್ರಕರ್ತ ನಕ್ಕೀರನ್ (Nakkheeran Gopal) ಅಪ್ಪು ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ತಮಿಳು ಮಕ್ಕಳಿಗೆ ಪುನೀತ್ ರಾಜ್‌ಕುಮಾರ್ ಆದರ್ಶಗಳನ್ನು ತಿಳಿಸಿದ್ದಾರೆ ನಕ್ಕೀರನ್. ನಕ್ಕೀರನ್ ಮನೆಗೆ ಬಂದಾಗ ಶಿವರಾಜ್‌ ಕುಮಾರ್ ಅವರಲ್ಲಿ ಹೇಳಿದ್ದೇನು ? ಬಡವರ ಕಷ್ಟಳಿಗೆ ಸ್ಪಂದಿಸುತ್ತಿದ್ದ ಅಪ್ಪು, ದುಡಿದ ಹಣದ ಬಹುತೇಕ ಪಾಲನ್ನು ಅಶಕ್ತರ ಕೈಗಿಟ್ಟು ನೆಮ್ಮದಿ ಕಾಣುತ್ತಿದ್ದ ಪವರ್‌ಸ್ಟಾರ್. ಪ್ರತಿದಿನ ಅಪ್ಪು ನೆನಪಾಗಿ ಅವರು ಇನ್ನಿಲ್ಲ ಎಂಬುದನ್ನು ಒಪ್ಪಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. 

ನಟನ ಮುಗ್ಧತೆ, ನಗುಮುಖ ಅದನ್ನು ಬೇರೆ ಯಾರೂ ತುಂಬಲಾರರದು. ಕೋಟಿ ಕೋಟಿ ಅಭಿಮಾನಿಗಳು ಬೇಸರದಲ್ಲಿ ಬಿಟ್ಟು ಹೋಗಿದ್ದಾರೆ ಅಪ್ಪು. ನಕ್ಕೀರನ್ ಅವರು ಅಣ್ಣಾವ್ರನ್ನು ಕರೆತಂದ ವ್ಯಕ್ತಿ. ಮುಂದೆ ನಿಂತು ಸಂಧಾನ ಮಾಡಿಸಿದ್ದ ವ್ಯಕ್ತಿ. ಹಾಗಾಗಿಯೇ ನಕ್ಕೀರನ್ ಗೋಪಾಲ್ ಎಂದರೆ ವಿಶೇಷ ವ್ಯಕ್ತಿ. ತಮಿಳುನಾಡಿನ ಪತ್ರಕರ್ತ ಅವರು ರಾಜ್ ಅವರನ್ನು ಬಿಡಿಸಿ ತರಲು ಸಾಂಧಾನಕ್ಕೆ ನಿಯೋಜಿಸಲ್ಪಟ್ಟಿದ್ದರು.

ಪುನೀತ್ ಪಡಿಯಚ್ಚಿನಂತೆ ಕಾಣಿಸುತ್ತಾರೆ ಉಡುಪಿಯ ಪ್ರವೀಣ್..!

ಪುನೀತ್ ಸಾವಿನಿಂದ ಶೋಕದಲ್ಲಿಯೇ ನಕ್ಕೀರನ್ ಗೋಪಾಲನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಪು ಕುರಿತು, ರಾಜ್ ಕುರಿತು ಮಾತನಾಡಿದ್ದಾರೆ. ಪುನೀತ್ ಅವರ ಆದರ್ಶಗಳು, ರಾಜ್ ಅವರು ಮಗನ ಕುರಿತು ಹೇಳುತ್ತಿದ್ದ ಮಾತುಗಳನ್ನು ತಮಿಳು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಅದೇನು ? ನಕ್ಕೀರನ್ ಬಿಚ್ಚಿಟ್ಟ ಸತ್ಯಗಳೇನು ?

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more