ಕರುಣಾನಿಧಿ, MGR ನಿಧನರಾದಗಲೂ ಅಪ್ಪು ನಿಧನ ಸಂದರ್ಭ ಕಂಡ ಭಕ್ತಸಾಗರ ಕಂಡಿರಲಿಲ್ಲ ಎಂದ ನಕ್ಕೀರನ್

ಕರುಣಾನಿಧಿ, MGR ನಿಧನರಾದಗಲೂ ಅಪ್ಪು ನಿಧನ ಸಂದರ್ಭ ಕಂಡ ಭಕ್ತಸಾಗರ ಕಂಡಿರಲಿಲ್ಲ ಎಂದ ನಕ್ಕೀರನ್

Published : Nov 09, 2021, 11:39 AM IST

ಪುನೀತ್ ಸಾವಿನಿಂದ ಶೋಕದಲ್ಲಿಯೇ ನಕ್ಕೀರನ್ ಗೋಪಾಲನ್(Nakkheeran Gopal) ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಪು ಕುರಿತು, ರಾಜ್ ಕುರಿತು ಮಾತನಾಡಿದ್ದಾರೆ. ಪುನೀತ್ ಅವರ ಆದರ್ಶಗಳು, ರಾಜ್ ಅವರು ಮಗನ ಕುರಿತು ಹೇಳುತ್ತಿದ್ದ ಮಾತುಗಳನ್ನು ತಮಿಳು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಅದೇನು ? ನಕ್ಕೀರನ್ ಬಿಚ್ಚಿಟ್ಟ ಸತ್ಯಗಳೇನು ?

ಪತ್ರಕರ್ತ ನಕ್ಕೀರನ್ (Nakkheeran Gopal) ಅಪ್ಪು ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ತಮಿಳು ಮಕ್ಕಳಿಗೆ ಪುನೀತ್ ರಾಜ್‌ಕುಮಾರ್ ಆದರ್ಶಗಳನ್ನು ತಿಳಿಸಿದ್ದಾರೆ ನಕ್ಕೀರನ್. ನಕ್ಕೀರನ್ ಮನೆಗೆ ಬಂದಾಗ ಶಿವರಾಜ್‌ ಕುಮಾರ್ ಅವರಲ್ಲಿ ಹೇಳಿದ್ದೇನು ? ಬಡವರ ಕಷ್ಟಳಿಗೆ ಸ್ಪಂದಿಸುತ್ತಿದ್ದ ಅಪ್ಪು, ದುಡಿದ ಹಣದ ಬಹುತೇಕ ಪಾಲನ್ನು ಅಶಕ್ತರ ಕೈಗಿಟ್ಟು ನೆಮ್ಮದಿ ಕಾಣುತ್ತಿದ್ದ ಪವರ್‌ಸ್ಟಾರ್. ಪ್ರತಿದಿನ ಅಪ್ಪು ನೆನಪಾಗಿ ಅವರು ಇನ್ನಿಲ್ಲ ಎಂಬುದನ್ನು ಒಪ್ಪಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. 

ನಟನ ಮುಗ್ಧತೆ, ನಗುಮುಖ ಅದನ್ನು ಬೇರೆ ಯಾರೂ ತುಂಬಲಾರರದು. ಕೋಟಿ ಕೋಟಿ ಅಭಿಮಾನಿಗಳು ಬೇಸರದಲ್ಲಿ ಬಿಟ್ಟು ಹೋಗಿದ್ದಾರೆ ಅಪ್ಪು. ನಕ್ಕೀರನ್ ಅವರು ಅಣ್ಣಾವ್ರನ್ನು ಕರೆತಂದ ವ್ಯಕ್ತಿ. ಮುಂದೆ ನಿಂತು ಸಂಧಾನ ಮಾಡಿಸಿದ್ದ ವ್ಯಕ್ತಿ. ಹಾಗಾಗಿಯೇ ನಕ್ಕೀರನ್ ಗೋಪಾಲ್ ಎಂದರೆ ವಿಶೇಷ ವ್ಯಕ್ತಿ. ತಮಿಳುನಾಡಿನ ಪತ್ರಕರ್ತ ಅವರು ರಾಜ್ ಅವರನ್ನು ಬಿಡಿಸಿ ತರಲು ಸಾಂಧಾನಕ್ಕೆ ನಿಯೋಜಿಸಲ್ಪಟ್ಟಿದ್ದರು.

ಪುನೀತ್ ಪಡಿಯಚ್ಚಿನಂತೆ ಕಾಣಿಸುತ್ತಾರೆ ಉಡುಪಿಯ ಪ್ರವೀಣ್..!

ಪುನೀತ್ ಸಾವಿನಿಂದ ಶೋಕದಲ್ಲಿಯೇ ನಕ್ಕೀರನ್ ಗೋಪಾಲನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಪು ಕುರಿತು, ರಾಜ್ ಕುರಿತು ಮಾತನಾಡಿದ್ದಾರೆ. ಪುನೀತ್ ಅವರ ಆದರ್ಶಗಳು, ರಾಜ್ ಅವರು ಮಗನ ಕುರಿತು ಹೇಳುತ್ತಿದ್ದ ಮಾತುಗಳನ್ನು ತಮಿಳು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಅದೇನು ? ನಕ್ಕೀರನ್ ಬಿಚ್ಚಿಟ್ಟ ಸತ್ಯಗಳೇನು ?

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more