ಕರುಣಾನಿಧಿ, MGR ನಿಧನರಾದಗಲೂ ಅಪ್ಪು ನಿಧನ ಸಂದರ್ಭ ಕಂಡ ಭಕ್ತಸಾಗರ ಕಂಡಿರಲಿಲ್ಲ ಎಂದ ನಕ್ಕೀರನ್

ಕರುಣಾನಿಧಿ, MGR ನಿಧನರಾದಗಲೂ ಅಪ್ಪು ನಿಧನ ಸಂದರ್ಭ ಕಂಡ ಭಕ್ತಸಾಗರ ಕಂಡಿರಲಿಲ್ಲ ಎಂದ ನಕ್ಕೀರನ್

Published : Nov 09, 2021, 11:39 AM IST

ಪುನೀತ್ ಸಾವಿನಿಂದ ಶೋಕದಲ್ಲಿಯೇ ನಕ್ಕೀರನ್ ಗೋಪಾಲನ್(Nakkheeran Gopal) ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಪು ಕುರಿತು, ರಾಜ್ ಕುರಿತು ಮಾತನಾಡಿದ್ದಾರೆ. ಪುನೀತ್ ಅವರ ಆದರ್ಶಗಳು, ರಾಜ್ ಅವರು ಮಗನ ಕುರಿತು ಹೇಳುತ್ತಿದ್ದ ಮಾತುಗಳನ್ನು ತಮಿಳು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಅದೇನು ? ನಕ್ಕೀರನ್ ಬಿಚ್ಚಿಟ್ಟ ಸತ್ಯಗಳೇನು ?

ಪತ್ರಕರ್ತ ನಕ್ಕೀರನ್ (Nakkheeran Gopal) ಅಪ್ಪು ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ತಮಿಳು ಮಕ್ಕಳಿಗೆ ಪುನೀತ್ ರಾಜ್‌ಕುಮಾರ್ ಆದರ್ಶಗಳನ್ನು ತಿಳಿಸಿದ್ದಾರೆ ನಕ್ಕೀರನ್. ನಕ್ಕೀರನ್ ಮನೆಗೆ ಬಂದಾಗ ಶಿವರಾಜ್‌ ಕುಮಾರ್ ಅವರಲ್ಲಿ ಹೇಳಿದ್ದೇನು ? ಬಡವರ ಕಷ್ಟಳಿಗೆ ಸ್ಪಂದಿಸುತ್ತಿದ್ದ ಅಪ್ಪು, ದುಡಿದ ಹಣದ ಬಹುತೇಕ ಪಾಲನ್ನು ಅಶಕ್ತರ ಕೈಗಿಟ್ಟು ನೆಮ್ಮದಿ ಕಾಣುತ್ತಿದ್ದ ಪವರ್‌ಸ್ಟಾರ್. ಪ್ರತಿದಿನ ಅಪ್ಪು ನೆನಪಾಗಿ ಅವರು ಇನ್ನಿಲ್ಲ ಎಂಬುದನ್ನು ಒಪ್ಪಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. 

ನಟನ ಮುಗ್ಧತೆ, ನಗುಮುಖ ಅದನ್ನು ಬೇರೆ ಯಾರೂ ತುಂಬಲಾರರದು. ಕೋಟಿ ಕೋಟಿ ಅಭಿಮಾನಿಗಳು ಬೇಸರದಲ್ಲಿ ಬಿಟ್ಟು ಹೋಗಿದ್ದಾರೆ ಅಪ್ಪು. ನಕ್ಕೀರನ್ ಅವರು ಅಣ್ಣಾವ್ರನ್ನು ಕರೆತಂದ ವ್ಯಕ್ತಿ. ಮುಂದೆ ನಿಂತು ಸಂಧಾನ ಮಾಡಿಸಿದ್ದ ವ್ಯಕ್ತಿ. ಹಾಗಾಗಿಯೇ ನಕ್ಕೀರನ್ ಗೋಪಾಲ್ ಎಂದರೆ ವಿಶೇಷ ವ್ಯಕ್ತಿ. ತಮಿಳುನಾಡಿನ ಪತ್ರಕರ್ತ ಅವರು ರಾಜ್ ಅವರನ್ನು ಬಿಡಿಸಿ ತರಲು ಸಾಂಧಾನಕ್ಕೆ ನಿಯೋಜಿಸಲ್ಪಟ್ಟಿದ್ದರು.

ಪುನೀತ್ ಪಡಿಯಚ್ಚಿನಂತೆ ಕಾಣಿಸುತ್ತಾರೆ ಉಡುಪಿಯ ಪ್ರವೀಣ್..!

ಪುನೀತ್ ಸಾವಿನಿಂದ ಶೋಕದಲ್ಲಿಯೇ ನಕ್ಕೀರನ್ ಗೋಪಾಲನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಪು ಕುರಿತು, ರಾಜ್ ಕುರಿತು ಮಾತನಾಡಿದ್ದಾರೆ. ಪುನೀತ್ ಅವರ ಆದರ್ಶಗಳು, ರಾಜ್ ಅವರು ಮಗನ ಕುರಿತು ಹೇಳುತ್ತಿದ್ದ ಮಾತುಗಳನ್ನು ತಮಿಳು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಅದೇನು ? ನಕ್ಕೀರನ್ ಬಿಚ್ಚಿಟ್ಟ ಸತ್ಯಗಳೇನು ?

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
Read more