ನಾನು ಶಕ್ತಿಧಾಮದ ಸ್ವಯಂ ಸೇವಕನಾಗಿರ್ತೀನಿ, ರಾಜ್ ಕುಟುಂಬ ಅನುಮತಿ ನೀಡಲಿ; ಶಕ್ತಿಧಾಮ ಭೇಟಿ ಬಳಿಕ ವಿಶಾಲ್ ಮಾತು

ನಾನು ಶಕ್ತಿಧಾಮದ ಸ್ವಯಂ ಸೇವಕನಾಗಿರ್ತೀನಿ, ರಾಜ್ ಕುಟುಂಬ ಅನುಮತಿ ನೀಡಲಿ; ಶಕ್ತಿಧಾಮ ಭೇಟಿ ಬಳಿಕ ವಿಶಾಲ್ ಮಾತು

Published : Sep 10, 2022, 01:56 PM ISTUpdated : Sep 10, 2022, 02:14 PM IST

ತಮಿಳಿನ ಖ್ಯಾತ ನಟ ವಿಶಾಲ್ ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ. ಇಂದು (ಸೆಪ್ಟಂಬರ್ 10) ದಿಢೀರ್ ಮೈಸೂರಿಗೆ ಬಂದ ನಟ ವಿಶಾಲ್ ನೇರವಾಗಿ ಶಕ್ತಿಧಾಮಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರೋ ಶಕ್ತಿಧಾಮಕ್ಕೆ ಬಂದ ವಿಶಾಲ್ ಅಲ್ಲಿನ ಆಡಳಿತ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ. 

ತಮಿಳಿನ ಖ್ಯಾತ ನಟ ವಿಶಾಲ್ ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ. ಇಂದು (ಸೆಪ್ಟಂಬರ್ 10) ದಿಢೀರ್ ಮೈಸೂರಿಗೆ ಬಂದ ನಟ ವಿಶಾಲ್ ನೇರವಾಗಿ ಶಕ್ತಿಧಾಮಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರೋ ಶಕ್ತಿಧಾಮಕ್ಕೆ ಬಂದ ವಿಶಾಲ್ ಅಲ್ಲಿನ ಆಡಳಿತ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ. ಅಂದಹಾಗೆ ವಿಶಾಲ್, ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಶಕ್ತಿಧಾಮದ ಬಗ್ಗೆ ಮಾತನಾಡಿದ್ದರು. ಶಕ್ತಿಧಾಮವನ್ನು ತಾನು ನೋಡಿಕೊಳ್ಳುವುದಾಗಿ ಪ್ರಸ್ತಾಪ ಮಾಡಿದ್ದರು.  ಇದೀಗ ದಿಢೀರ್ ಭೇಟಿ ಕೊಟ್ಟಿರುವುದು ಅಚ್ಚರಿ ಮೂಡಿಸಿದೆ. ಕೆಲ ಸಮಯ ಅಲ್ಲಿನ ಮಕ್ಕಳ ಜೊತೆ ಸಮಯ ಕೆಳೆದಿದ್ದಾರೆ. ಬಳಿಕ ಮಾತನಾಡಿ ನಾನು ಯಾವಗಲು ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ ಎಂದುಹೇಳಿದರು. ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿತ್ತು ಎಂದಿರುವ ವಿಶಾಲ್ ದೇವಸ್ಥಾನಕ್ಕೆ ಹೋದ್ರೆ ಒಂದು ದೇವರ ದರ್ಶನ ಪಡೆಯಬಹುದು ಆದರೆ ಇಲ್ಲಿ ಒಂದೊಂದು ಮಕ್ಕಳಲ್ಲೂ ಒಂದೊಂದು ದೇವರನ್ನ ನೋಡಿದೆ ಎಂದು ವಿಶಾಲ್ ಹೇಳಿದರು. ರಾಜ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಕ್ಕಳ ಜೊತೆ ನಾನು ಮಾತನಾಡಿದೆ. ಡ್ಯಾನ್ಸ್ ಮಾಡಿದ್ರು, ಆಟವಾಡಿದ್ರು ತುಂಬಾ ಉತ್ಸಾಹದಿಂದ ಇದ್ದಾರೆ. ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ ಎಂದು ಹೇಳಿದರು. 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more