Kichcha Sudeep: ವಿಕ್ರಾಂತ್ ರೋಣ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡೈಲಾಗ್.!

Kichcha Sudeep: ವಿಕ್ರಾಂತ್ ರೋಣ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡೈಲಾಗ್.!

Published : Apr 06, 2022, 04:15 PM IST

ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಟೀಸರ್ ಮೊನ್ನೆಯಷ್ಟೆ ಹೊರ ಬಂದು ವರ್ಲ್ಡ್ ವೈಡ್ ಫೇಮಸ್ ಆಗಿದೆ. ಇದೀಗ ಈ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ಬಾಲನಟನಾಗಿ ನಟಿಸಿದ್ದ ಸಿನಿಮಾದ ಡೈಲಾಗ್ ಒಂದು ಟ್ರೆಂಡ್ ಆಗ್ತಿದೆ. 

ಕಿಚ್ಚ ಸುದೀಪ್ (Kiccha Sudeep) ನಟನೆಯ 'ವಿಕ್ರಾಂತ್ ರೋಣ' (Vikrant Rona) ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಟೀಸರ್ ಮೊನ್ನೆಯಷ್ಟೆ ಹೊರ ಬಂದು ವರ್ಲ್ಡ್ ವೈಡ್ ಫೇಮಸ್ ಆಗಿದೆ. ಇದೀಗ ಈ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ (Puneeth Rajkumar) ಬಾಲನಟನಾಗಿ ನಟಿಸಿದ್ದ ಸಿನಿಮಾದ ಡೈಲಾಗ್ ಒಂದು ಟ್ರೆಂಡ್ ಆಗ್ತಿದೆ. 'ವಿಕ್ರಾಂತ್ ರೋಣ' ಟೀಸರ್‌ನಲ್ಲಿ 'ಪಟ್ಟೆ ಪಟ್ಟೆ ಹುಲಿ' ಅನ್ನೋ ಡೈಲಾಗ್ ಅನ್ನ ಮಕ್ಕಳು ಹೇಳ್ತಾರೆ. ಅದೇ ಡೈಲಾಗ್ ಅನ್ನ ಅಣ್ಣಾವ್ರ 'ಪರಶುರಾಮ' ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಹೇಳ್ತಾರೆ. ಅಪ್ಪು ಹೇಳೋ ಡೈಲಾಗ್ ಅನ್ನೇ ಸ್ಪೂರ್ತಿ ಪಡೆದು ನಿರ್ದೇಶಕ ಅನೂಪ್ ಭಂಡಾರಿ (Anup Bhandari) 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಅದೇ ತರ ತರದ ಡೈಲಾಗ್ ಅನ್ನ ಪೋಣಿಸಿದ್ದಾರೆ.

ಗೆಳೆಯನ ಬ್ಲಾಕ್ ಬಸ್ಟರ್ ಮೂವಿ ಬರ್ತಿದೆ ಸಿದ್ಧರಾಗಿ ಎಂದ ಸಿಡಿಲ ಮರಿ ಸೆಹ್ವಾಗ್..!

ಹೊರಬರ ಬೆನ್ನು ತಟ್ಟಿದ ಕಿಚ್ಚ..!: ಹೊಸಬರ ಪ್ರಯತ್ನಗಳಿಗೆ ಸದಾ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿರುವ ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಡಿಗೇರ್ ದೇವೇಂದ್ರ ನಿರ್ದೇಶನದ ಹೊಸಬರ ತಂಡ ನಿರ್ಮಿಸಿರುವ ಪ್ರಯೋಗಾತ್ಮಕ ಸಿನಿಮಾ 'ಇನ್' ಚಿತ್ರದ ಟೀಸರನ್ನು ಬಿಡುಗಡೆ ಮಾಡಿದ್ದಾರೆ. ಚಿತ್ರದ ಟೀಸರ್ ವೀಕ್ಷಿಸಿ ಬಿಡುಗಡೆ ಮಾಡಿರುವ ನಟ ಸುದೀಪ್ ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಚಿತ್ರದದಲ್ಲಿ ನಾಯಕಿಯಾಗಿ ಪಾವನಾ ನಟಿಸಿದ್ದು, ಪ್ರಶಾಂತ ಅಯ್ಯಗಾರಿ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಭರತ್ ನಾಯಕ್ ಸಂಗೀತ ನೀಡಿದ್ದು, ಸಾಹಿತ್ಯ ಬಡಿಗೇರ್ ದೇವೇಂದ್ರ, ಶಂಕರ ಪಾಗೋಜಿ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more