Kichcha Sudeep: ವಿಕ್ರಾಂತ್ ರೋಣ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡೈಲಾಗ್.!

Kichcha Sudeep: ವಿಕ್ರಾಂತ್ ರೋಣ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡೈಲಾಗ್.!

Published : Apr 06, 2022, 04:15 PM IST

ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಟೀಸರ್ ಮೊನ್ನೆಯಷ್ಟೆ ಹೊರ ಬಂದು ವರ್ಲ್ಡ್ ವೈಡ್ ಫೇಮಸ್ ಆಗಿದೆ. ಇದೀಗ ಈ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ಬಾಲನಟನಾಗಿ ನಟಿಸಿದ್ದ ಸಿನಿಮಾದ ಡೈಲಾಗ್ ಒಂದು ಟ್ರೆಂಡ್ ಆಗ್ತಿದೆ. 

ಕಿಚ್ಚ ಸುದೀಪ್ (Kiccha Sudeep) ನಟನೆಯ 'ವಿಕ್ರಾಂತ್ ರೋಣ' (Vikrant Rona) ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಟೀಸರ್ ಮೊನ್ನೆಯಷ್ಟೆ ಹೊರ ಬಂದು ವರ್ಲ್ಡ್ ವೈಡ್ ಫೇಮಸ್ ಆಗಿದೆ. ಇದೀಗ ಈ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ (Puneeth Rajkumar) ಬಾಲನಟನಾಗಿ ನಟಿಸಿದ್ದ ಸಿನಿಮಾದ ಡೈಲಾಗ್ ಒಂದು ಟ್ರೆಂಡ್ ಆಗ್ತಿದೆ. 'ವಿಕ್ರಾಂತ್ ರೋಣ' ಟೀಸರ್‌ನಲ್ಲಿ 'ಪಟ್ಟೆ ಪಟ್ಟೆ ಹುಲಿ' ಅನ್ನೋ ಡೈಲಾಗ್ ಅನ್ನ ಮಕ್ಕಳು ಹೇಳ್ತಾರೆ. ಅದೇ ಡೈಲಾಗ್ ಅನ್ನ ಅಣ್ಣಾವ್ರ 'ಪರಶುರಾಮ' ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಹೇಳ್ತಾರೆ. ಅಪ್ಪು ಹೇಳೋ ಡೈಲಾಗ್ ಅನ್ನೇ ಸ್ಪೂರ್ತಿ ಪಡೆದು ನಿರ್ದೇಶಕ ಅನೂಪ್ ಭಂಡಾರಿ (Anup Bhandari) 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಅದೇ ತರ ತರದ ಡೈಲಾಗ್ ಅನ್ನ ಪೋಣಿಸಿದ್ದಾರೆ.

ಗೆಳೆಯನ ಬ್ಲಾಕ್ ಬಸ್ಟರ್ ಮೂವಿ ಬರ್ತಿದೆ ಸಿದ್ಧರಾಗಿ ಎಂದ ಸಿಡಿಲ ಮರಿ ಸೆಹ್ವಾಗ್..!

ಹೊರಬರ ಬೆನ್ನು ತಟ್ಟಿದ ಕಿಚ್ಚ..!: ಹೊಸಬರ ಪ್ರಯತ್ನಗಳಿಗೆ ಸದಾ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿರುವ ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಡಿಗೇರ್ ದೇವೇಂದ್ರ ನಿರ್ದೇಶನದ ಹೊಸಬರ ತಂಡ ನಿರ್ಮಿಸಿರುವ ಪ್ರಯೋಗಾತ್ಮಕ ಸಿನಿಮಾ 'ಇನ್' ಚಿತ್ರದ ಟೀಸರನ್ನು ಬಿಡುಗಡೆ ಮಾಡಿದ್ದಾರೆ. ಚಿತ್ರದ ಟೀಸರ್ ವೀಕ್ಷಿಸಿ ಬಿಡುಗಡೆ ಮಾಡಿರುವ ನಟ ಸುದೀಪ್ ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಚಿತ್ರದದಲ್ಲಿ ನಾಯಕಿಯಾಗಿ ಪಾವನಾ ನಟಿಸಿದ್ದು, ಪ್ರಶಾಂತ ಅಯ್ಯಗಾರಿ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಭರತ್ ನಾಯಕ್ ಸಂಗೀತ ನೀಡಿದ್ದು, ಸಾಹಿತ್ಯ ಬಡಿಗೇರ್ ದೇವೇಂದ್ರ, ಶಂಕರ ಪಾಗೋಜಿ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more