Kichcha Sudeep: ವಿಕ್ರಾಂತ್ ರೋಣ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡೈಲಾಗ್.!

Kichcha Sudeep: ವಿಕ್ರಾಂತ್ ರೋಣ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡೈಲಾಗ್.!

Published : Apr 06, 2022, 04:15 PM IST

ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಟೀಸರ್ ಮೊನ್ನೆಯಷ್ಟೆ ಹೊರ ಬಂದು ವರ್ಲ್ಡ್ ವೈಡ್ ಫೇಮಸ್ ಆಗಿದೆ. ಇದೀಗ ಈ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ಬಾಲನಟನಾಗಿ ನಟಿಸಿದ್ದ ಸಿನಿಮಾದ ಡೈಲಾಗ್ ಒಂದು ಟ್ರೆಂಡ್ ಆಗ್ತಿದೆ. 

ಕಿಚ್ಚ ಸುದೀಪ್ (Kiccha Sudeep) ನಟನೆಯ 'ವಿಕ್ರಾಂತ್ ರೋಣ' (Vikrant Rona) ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಟೀಸರ್ ಮೊನ್ನೆಯಷ್ಟೆ ಹೊರ ಬಂದು ವರ್ಲ್ಡ್ ವೈಡ್ ಫೇಮಸ್ ಆಗಿದೆ. ಇದೀಗ ಈ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ (Puneeth Rajkumar) ಬಾಲನಟನಾಗಿ ನಟಿಸಿದ್ದ ಸಿನಿಮಾದ ಡೈಲಾಗ್ ಒಂದು ಟ್ರೆಂಡ್ ಆಗ್ತಿದೆ. 'ವಿಕ್ರಾಂತ್ ರೋಣ' ಟೀಸರ್‌ನಲ್ಲಿ 'ಪಟ್ಟೆ ಪಟ್ಟೆ ಹುಲಿ' ಅನ್ನೋ ಡೈಲಾಗ್ ಅನ್ನ ಮಕ್ಕಳು ಹೇಳ್ತಾರೆ. ಅದೇ ಡೈಲಾಗ್ ಅನ್ನ ಅಣ್ಣಾವ್ರ 'ಪರಶುರಾಮ' ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಹೇಳ್ತಾರೆ. ಅಪ್ಪು ಹೇಳೋ ಡೈಲಾಗ್ ಅನ್ನೇ ಸ್ಪೂರ್ತಿ ಪಡೆದು ನಿರ್ದೇಶಕ ಅನೂಪ್ ಭಂಡಾರಿ (Anup Bhandari) 'ವಿಕ್ರಾಂತ್ ರೋಣ' ಸಿನಿಮಾದಲ್ಲಿ ಅದೇ ತರ ತರದ ಡೈಲಾಗ್ ಅನ್ನ ಪೋಣಿಸಿದ್ದಾರೆ.

ಗೆಳೆಯನ ಬ್ಲಾಕ್ ಬಸ್ಟರ್ ಮೂವಿ ಬರ್ತಿದೆ ಸಿದ್ಧರಾಗಿ ಎಂದ ಸಿಡಿಲ ಮರಿ ಸೆಹ್ವಾಗ್..!

ಹೊರಬರ ಬೆನ್ನು ತಟ್ಟಿದ ಕಿಚ್ಚ..!: ಹೊಸಬರ ಪ್ರಯತ್ನಗಳಿಗೆ ಸದಾ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿರುವ ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಡಿಗೇರ್ ದೇವೇಂದ್ರ ನಿರ್ದೇಶನದ ಹೊಸಬರ ತಂಡ ನಿರ್ಮಿಸಿರುವ ಪ್ರಯೋಗಾತ್ಮಕ ಸಿನಿಮಾ 'ಇನ್' ಚಿತ್ರದ ಟೀಸರನ್ನು ಬಿಡುಗಡೆ ಮಾಡಿದ್ದಾರೆ. ಚಿತ್ರದ ಟೀಸರ್ ವೀಕ್ಷಿಸಿ ಬಿಡುಗಡೆ ಮಾಡಿರುವ ನಟ ಸುದೀಪ್ ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಚಿತ್ರದದಲ್ಲಿ ನಾಯಕಿಯಾಗಿ ಪಾವನಾ ನಟಿಸಿದ್ದು, ಪ್ರಶಾಂತ ಅಯ್ಯಗಾರಿ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಭರತ್ ನಾಯಕ್ ಸಂಗೀತ ನೀಡಿದ್ದು, ಸಾಹಿತ್ಯ ಬಡಿಗೇರ್ ದೇವೇಂದ್ರ, ಶಂಕರ ಪಾಗೋಜಿ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more