ತೆಲುಗು ಕಾಮಿಡಿ ಸ್ಟಾರ್‌ ಬ್ರಹ್ಮಾನಂದಂ ಚಿಕ್ಕಬಳ್ಳಾಪುರದಲ್ಲಿ ಪ್ರಚಾರ !

ತೆಲುಗು ಕಾಮಿಡಿ ಸ್ಟಾರ್‌ ಬ್ರಹ್ಮಾನಂದಂ ಚಿಕ್ಕಬಳ್ಳಾಪುರದಲ್ಲಿ ಪ್ರಚಾರ !

Published : May 06, 2023, 03:31 PM IST

ಚಿಕ್ಕಬಳ್ಳಾಪುರದಲ್ಲಿ ತೆಲುಗು ಕಾಮಿಡಿ ನಟ ಬ್ರಹ್ಮಾನಂದಂ !
ಡಾ. ಸುಧಾಕರ್ ಪರ ಬ್ರಹ್ಮಾನಂದಂ ಭರ್ಜರಿ ಪ್ರಚಾರ !
ಬ್ರಹ್ಮಾನಂದಂಗಾಗಿ ಮುಗಿ ಬಿದ್ದ ಚಿಕ್ಕಬಳ್ಳಾಪುರ ಮಂದಿ!

ಚಿಕ್ಕಬಳ್ಳಾಪುರ: ಕರ್ನಾಟಕ ರಾಜಕೀಯಕ್ಕೂ ತೆಲುಗು ಸ್ಟಾರ್ ನಟರಿಗೂ ಎಂತ್ತಿದ್ದೆತ್ತ ಸಂಬಂಧ ? ಯೆಸ್, ಸಂಬಂಧ ಇದೆ. ಅದು ಎಲೆಕ್ಷನ್ ಬಂದಾಗ ಮಾತ್ರ. ಹೀಗಾಗೆ ತೆಲುಗು ಸ್ಟಾರ್ ಕಾಮಿಡಿಯನ್ ಬ್ರಹ್ಮಾನಂದಂ ಚಿಕ್ಕಬಳ್ಳಾಪುರದಲ್ಲಿ ಪ್ರತ್ಯಕ್ಷ ಆಗಿದ್ದಾರೆ.  ಅಲ್ಲದೇ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಪರ ಮತಬೇಟೆ ಮಾಡಿದ್ದಾರೆ. ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೆಲುಗು ಭಾಷೆಯನ್ನಾಡುವ ಜನರ ಸಂಖ್ಯೆ ಹೆಚ್ಚಿದೆ. ಹೀಗಾಗಿ ನಟ ಬ್ರಹ್ಮಾನಂದಂ ಚಿಕ್ಕಬಳ್ಳಾಪುರದಾದ್ಯಂತ ಪ್ರಚಾರ ಮಾಡಿದ್ದಾರೆ. ಅಪರೂಪದ ಅತಿಥಿಯಂತೆ ಬಂದ ಬ್ರಹ್ಮಾನಂದಂರನ್ನ ನೋಡಿ ಚಿಕ್ಕಬಳ್ಳಾಪುರ ಮಂದಿ ಸಖತ್‌ ಖುಷ್ ಹುವಾ ಎಂದಿದ್ದಾರೆ. 

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?