ಕನ್ನಡ ಚಿತ್ರರಂಗದಲ್ಲಿ ರಾಜಕೀಯ ಇದೆ, ಅವಕಾಶಗಳಿಂದ ವಂಚಿತನಾಗಿದ್ದೇನೆ: ಟೆನ್ನಿಸ್ ಕೃಷ್ಣ

ಕನ್ನಡ ಚಿತ್ರರಂಗದಲ್ಲಿ ರಾಜಕೀಯ ಇದೆ, ಅವಕಾಶಗಳಿಂದ ವಂಚಿತನಾಗಿದ್ದೇನೆ: ಟೆನ್ನಿಸ್ ಕೃಷ್ಣ

Suvarna News   | Asianet News
Published : Jan 18, 2021, 04:59 PM IST

ಕನ್ನಡ ಚಿತ್ರರಂಗದ ಹಿರಿಯ ನಟ ಟೆನ್ನಿಸ್ ಕೃಷ್ಣ ಹಾಗೂ ಇನ್ನಿತರ ಕಲಾವಿದರು ನಡೆಸುತ್ತಿರುವ ಕಲಾವಿದರ ಪರ  ಹೋರಾಟದಲ್ಲಿ, ಚಿತ್ರರಂಗದ ಸದ್ಯದ ಪರಿಸ್ಥಿತಿ ಬಗ್ಗೆ  ಮಾತನಾಡಿದ್ದಾರೆ. 

ಕನ್ನಡ ಚಿತ್ರರಂಗದಲ್ಲಿ ರಾಜಕೀಯ ನಡೆಯುತ್ತಿದೆ. ಜನ ಜೀವನ ಎಂದಿನಂತೆ ನಡೆಯುತ್ತಿರುವಾಗ ಚಿತ್ರರಂಗಕ್ಕೆ ತಡೆ ಹಾಕುತ್ತಿರುವುದು ಸರಿಯಲ್ಲ. ಕಾರ್ಯಕ್ರಮಗಳಲ್ಲಿ ತಾವೂ ಭಾಗವಹಿಸುವಂತೆ ಅವಕಾಶ ನೀಡಬೇಕೆಂದು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ.
 

ಕನ್ನಡ ಚಿತ್ರರಂಗದ ಹಿರಿಯ ನಟ ಟೆನ್ನಿಸ್ ಕೃಷ್ಣ ಹಾಗೂ ಇನ್ನಿತರ ಕಲಾವಿದರು ನಡೆಸುತ್ತಿರುವ ಕಲಾವಿದರ ಪರ  ಹೋರಾಟದಲ್ಲಿ, ಚಿತ್ರರಂಗದ ಸದ್ಯದ ಪರಿಸ್ಥಿತಿ ಬಗ್ಗೆ  ಮಾತನಾಡಿದ್ದಾರೆ. 

ಕನ್ನಡ ಚಿತ್ರರಂಗದಲ್ಲಿ ರಾಜಕೀಯ ನಡೆಯುತ್ತಿದೆ. ಜನ ಜೀವನ ಎಂದಿನಂತೆ ನಡೆಯುತ್ತಿರುವಾಗ ಚಿತ್ರರಂಗಕ್ಕೆ ತಡೆ ಹಾಕುತ್ತಿರುವುದು ಸರಿಯಲ್ಲ. ಕಾರ್ಯಕ್ರಮಗಳಲ್ಲಿ ತಾವೂ ಭಾಗವಹಿಸುವಂತೆ ಅವಕಾಶ ನೀಡಬೇಕೆಂದು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?