'ಕಾಟೇರ' ನಿರ್ದೇಶಕನಿಗೆ ಕೂಡಿ ಬಂದ ಕಂಕಣ ಭಾಗ್ಯ..? ಬನಾರಸ್ ಬೆಡಗಿ ಜೊತೆ ತರುಣ್ ಸುಧೀರ್ ವಿವಾಹ..?

'ಕಾಟೇರ' ನಿರ್ದೇಶಕನಿಗೆ ಕೂಡಿ ಬಂದ ಕಂಕಣ ಭಾಗ್ಯ..? ಬನಾರಸ್ ಬೆಡಗಿ ಜೊತೆ ತರುಣ್ ಸುಧೀರ್ ವಿವಾಹ..?

Published : Jun 24, 2024, 11:23 AM IST

ನಟ, ನಿರ್ದೇಶಕ ತರುಣ್ ಸುಧೀರ್  ಕನ್ನಡದ ನಟಿಯೊಂದಿಗೆ ವಿವಾಹವಾಗುತ್ತಿದ್ದಾರಂತೆ. ಅದು ಬೆಳಕಿನ ಕವಿತೆ ಬನಾರಸ್ ಬೆಡಗಿ ಜೊತೆ ಅನ್ನೋದು ಗಾಂಧಿನಗರದ ಹಾಟ್ ಟಾಪಿಕ್ ಆಗಿದೆ.

ಕನ್ನಡ ಖ್ಯಾತ ಖಳ ನಟ ಸುಧೀರ್ (Tharun Sudhir) ಅವರ ಕಿರಿಯ ಪುತ್ರ ತರುಣ್ ಸುಧೀರ್. ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ನಿರ್ದೇಶಕ ತರುಣ್ ಸುಧೀರ್. 'ಚೌಕ' ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ (Tharun Sudhir marriage) ಮುಂದೆ ಬ್ಯಾಕ್ ಟು ಬ್ಯಾಕ್ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಸದ್ಯ ಕಿರುತೆರೆಯ 'ಮಹಾನಟಿ' ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕೂಡ ಗುರ್ತಿಸಿಕೊಂಡಿದ್ದಾರೆ. ಹೊಸಪೇಟೆಯಲ್ಲಿ ಹುಟ್ಟಿ ಬೆಳೆದ ತರುಣ್ ಸುಧೀರ್ ಹೋಟೆಲ್ ಮ್ಯಾನೇಜ್‌ಮೆಂಟ್‌ ಕೋರ್ಸ್ ಮಾಡಿ ಒಂದು ವರ್ಷ ಅಶೋಕ ಹೋಟೆಲ್‌ನಲ್ಲಿ ಕೆಲಸ ಮಾಡಿದ್ದರು. ಬಳಿಕ ಸಾಹಸಸಿಂಹ ವಿಷ್ಣುವರ್ಧನ್ ಸಲಹೆಯಂತೆ ಚಿತ್ರರಂಗಕ್ಕೆ ಬಂದರು. 40ರ ಆಸುಪಾಸಿನಲ್ಲಿರೋ ತರುಣ್ ಸುಧೀರ್ ಈಗ ವಿವಾಹವಾಗುತ್ತಾರೆಂಬ ಸುದ್ದಿ ಓಡಾಡುತ್ತಿದೆ. ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮಂಥೆರೊ(Sonal Monteiro) ಕೈ ಹಿಡಿಯುತ್ತಾರೆ ಎನ್ನುವ ಗುಸುಗುಸು ಈಗ ಕೇಳಿಬರ್ತಿದೆ. ತರುಣ್ ನಿರ್ದೇಶನದ 'ರಾಬರ್ಟ್' ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು.

ಇದನ್ನೂ ವೀಕ್ಷಿಸಿ:  ದರ್ಶನ್‌ಗೆ ಮಾನಸಿಕ ಚಿಕಿತ್ಸೆ ಅಗತ್ಯವಿದ್ದು, ಅವರ ಕ್ರೂರ ಮನಸ್ಥಿತಿಗೆ ಕೌನ್ಸಿಲಿಂಗ್ ಅಗತ್ಯ- ಡಾ. ಚಂದ್ರಿಕಾ!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more