ನಟ ಯಶ್‌ನ ಕರೆಸಿ ಅವಮಾನ ಮಾಡಿದ್ದು ಯಾರು? 'ಆ ದಿನಗಳ' ನೆನಪು ಮಾಡಿಕೊಂಡ ರಾಖಿ!

ನಟ ಯಶ್‌ನ ಕರೆಸಿ ಅವಮಾನ ಮಾಡಿದ್ದು ಯಾರು? 'ಆ ದಿನಗಳ' ನೆನಪು ಮಾಡಿಕೊಂಡ ರಾಖಿ!

Published : Mar 25, 2025, 03:26 PM ISTUpdated : Mar 25, 2025, 04:14 PM IST

ಅವಮಾನದಿಂದ ಸನ್ಮಾನ... ರಾಕಿ ಯಶೋಗಾಥೆ. ಕೃಷ್ಣಪ್ಪ ನಿರ್ಮಾಣದ ಮೊಗ್ಗಿನ ಮನಸು ಯಶ್ ಮೊದಲ ಚಿತ್ರ. ಟಾಕ್ಸಿಕ್ ಬಗ್ಗೆ ಯಶ್ ಹೇಳಿದ್ದು ಒಂದೇ ಒಂದು ಮಾತು.
 

ರಾಕಿಂಗ್ ಸ್ಟಾರ್ ಯಶ್ ಕಳೆದ 4 ವರ್ಷಗಳಿಂದ ಯಾವುದೇ ಸಿನಿಮಾದ ಟ್ರೈಲರ್, ಟೀಸರ್ , ಆಡಿಯೋ ಲಾಂಚ್ ಇವೆಂಟ್​ಗಳಿಗೆ ಹೋಗೋದನ್ನ ನಿಲ್ಲಿಸಿಬಿಟ್ಟಿದ್ರು. ಆದ್ರೆ ತಮ್ಮ ಶಪಥ ಮುರಿದು  ಮನದ ಕಡಲು ಸಿನಿಮಾ ಟ್ರೈಲರ್ ಲಾಂಚ್​ ಇವೆಂಟ್​ ಅಟೆಂಡ್ ಮಾಡಿದ್ದಾರೆ. ಅಷ್ಟೇ ಅಲ್ಲ ವೇದಿಕೆ ಮೇಲೆ ತಮ್ಮ ಆರಂಭಿಕ ದಿನಗಳು, ಆಗ ಎದುರಿಸಿದ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. ಮೊಗ್ಗಿನ ಮನಸು ನಿಂದ ಯಶ್​ಗೆ ಯಶಸ್ಸು ಸಿಕ್ಯು. ಈ ಚಿತ್ರದಲ್ಲಿ ಜೊತೆಯಾಗಿ ನಟಿಸಿದ ರಾಧಿಕಾ ಪಂಡಿತ್ ,, ಯಶ್ ಬಾಳಸಂಗಾತಿ ಕೂಡ ಆದ್ರು. ಅಲ್ಲಿಗೆ ಮೊಗ್ಗಿನ ಮನಸು ಸಿನಿಮಾ  ಯಶ್ ಪಾಲಿಗೆ ಬದುಕು ಕೊಟ್ಟ ಸಿನಿಮಾ, ಇಂಥಾ ಸಿನಿಮಾವನ್ನ ತನಗೆ ಕೊಟ್ಟ ನಿರ್ಮಾಪಕರ ಪರ ಈಗ ಯಶ್ ನಿಂತುಕೊಂಡಿದ್ದಾರೆ. ಮನದ ಕಡಲು ಸಿನಿಮಾ ವೇದಿಕೆ ಮೇಲೆ ಯಶ್ ಆದಿನಗಳಲ್ಲಿ ಆದ ಅವಮಾನದ ಕಥೆಯೊಂದನ್ನ ಹೇಳಿಕೊಂಡಿದ್ದಾರೆ. ಅಸಲಿಗೆ ಯಶ್ ಧಾರಾವಾಹಿಯಯಲ್ಲಿ ನಟಿಸ್ತಾ ಇದ್ದ ಹೊತ್ತಲ್ಲಿ ನಿರ್ಮಾಪಕರೊಬ್ಬರು ಸಿನಿಮಾಗೆ ಚಾನ್ಸ್ ಕೊಡ್ತಿನಿ ಅಂತ ಕರೆಸಿದ್ರಂತೆ. ಆದ್ರೆ ಬಂದ ಮೇಲೆ ಫೋಟೋ ಇದ್ರೆ ಕೊಟ್ಟು ಹೋಗಿರು ಅಂದು ಅವಮಾನ ಮಾಡಿದ್ರಂತೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more